ಕೆ.ಎಸ್. ಎಸ್ ಕಾಲೇಜು ವಿದ್ಯಾರ್ಥಿಗಳಿಂದ ನ್ಯಾಯಾಲಯಕ್ಕೆ ಭೇಟಿ

ಪುತ್ತೂರು : ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದಿಂದ ಮಾರ್ಚ್ 10 ರಂದು ಪುತ್ತೂರು ಸ್ಟೇಷನ್, ನ್ಯಾಯಾಲಯಕ್ಕೆ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿ ಕಾರ್ಯಕ್ರಮ ನಡೆಯಿತು.

ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಶಿವಪ್ರಸಾದ್ ಎಸ್ ಅವರ ಮಾರ್ಗದರ್ಶನದಲ್ಲಿ ಹಿರಿಯ ವಕೀಲ ಮತ್ತು ನೋಟರಿ ಜಯರಾಮ್ ಚಿಲ್ತಡ್ಕ ಮತ್ತು ವಕೀಲ ಚೇತನ್ ಕೆ ಅವರ ಸಹಕಾರದಿಂದ ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮೌಲ್ಯಯುತ ಒಳನೋಟಗಳನ್ನು ಪಡೆದರು

 ಪಠ್ಯಕ್ಕೆ ಸಂಬಂಧಪಟ್ಟಂತೆ ಅನುಭವಾತ್ಮಕ ಕಲಿಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ಅಂಶಗಳ ಮಾಹಿತಿ ವಿದ್ಯಾರ್ಥಿಗಳು ಪಡೆದರು.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top