ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ

ಪುತ್ತೂರು: ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿಯಾದ ಎನ್. ಗುಲಾಬಿ ಶೆಟ್ಟಿ ಕಂಪ ಅನಾರೋಗ್ಯದಿಂದ ಇಂದು ಬೆಳಗ್ಗೆ ಮೃತ ಪಟ್ಟಿದ್ದಾರೆ.

ಇವರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತೆ ಹಾಗೂ ದಾನಿ ಸ್ವಭಾವುಳ್ಳವರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸ್ವಸ್ಥತೆಯ ಕಾರಣದಿಂದ ನಿಧನರಾದರು.

ಇವರು ದಿ. ನಾರಾಯಣ ಶೆಟ್ಟಿ ಕಂಪ ಅವರ ಧರ್ಮಪತ್ನಿ ಎನ್ನಲಾಗಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top