ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ. ಆರ್. ಪಿ. ಕುರುಂಜಿ ಪುನರಾಯ್ಕೆ.By TEAM News Puttur / November 24, 2025 ಬೆಂಗಳೂರು: ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯಾದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್’ನ ಕಮಿಟಿ ‘ಬಿ’ಯ ಅಧ್ಯಕ್ಷರಾದ ಡಾ ರೇಣುಕಾ ಪ್ರಸಾದ್ ಕುರುಂಜಿಯವರು ಪ್ರತಿಷ್ಠಿತ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram