ಎರಡೂವರೆ ವರ್ಷದ ಮಗು ಮಲಗಿದಲ್ಲೇ ಮೃತ್ಯು
ಕಡಬ: ಮಲಗಿದ್ದ ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಪುತ್ರ ಎರಡೂವರೆ ವರ್ಷದ ರುದ್ರ ಪ್ರತಾಪ್ ಸಿಂಗ್ ಮೃತಪಟ್ಟ ಮಗು. ಈ ದಂಪತಿ ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ ಕಡಬದ ಖಾಸಗಿ […]
ಎರಡೂವರೆ ವರ್ಷದ ಮಗು ಮಲಗಿದಲ್ಲೇ ಮೃತ್ಯು Read More »