ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಸಂಚಾರ ಸ್ಥಗಿತ
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಗಾಳಿ, ಮಳೆ ಅಬ್ಬರ ಮುಂದುವರಿದಿದ್ದು, ಧಾರಾಕಾರ ಗಾಳಿ, ಮಳೆಗೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ. ಗುಡ್ಡ ಕುಸಿದಿರುವ ಪರಿಣಾಮ ಶೃಂಗೇರಿ-ಮಂಗಳೂರು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪೊಲೀಸ್, ಪಂಚಾಯತ್ ಅಧಿಕಾರಿಗಳು ಹಾಗೂ ಸ್ಥಳೀಯರು ಸುರಿಯುತ್ತಿರುವ ಮಳೆ ಮಧ್ಯೆಯೇ ರಸ್ತೆಗೆ ಉರುಳಿರುವ ಮಣ್ಣಿನ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ಮಣ್ಣು ಕುಸಿಯದಂತೆ ರಸ್ತೆ ಬದಿಗೆ ಕಟ್ಟಿದ್ದ ಕಬ್ಬಿಣದ ತಡೆಗೋಡೆ ಕೂಡ […]
ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಸಂಚಾರ ಸ್ಥಗಿತ Read More »