ಸುಳ್ಯ : ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು
ಸುಳ್ಯ : ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟವರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ದೀಕ್ಷಿತ್ರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ […]
ಸುಳ್ಯ : ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು Read More »










