ಅಪಘಾತ

ಭೀಕರ ಅಪಘಾತ : ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಆರು ಮಂದಿ ಸಾವು

ಡಿವೈಡರ್‌ ಹಾರಿದ ಕಾರಿನಿಂದಾಗಿ ಸಂಭವಿಸಿದ ಸರಣಿ ಅಪಘಾತ ಬೆಂಗಳೂರು: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಕೂಡ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಕಾರು, ಕಂಟೇನರ್​ ಮತ್ತು ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದತ್ತ ಹೋಗುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ […]

ಭೀಕರ ಅಪಘಾತ : ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಆರು ಮಂದಿ ಸಾವು Read More »

ಆಟವಾಡಲು ಕಾರು ಹತ್ತಿದ ನಾಲ್ವರು ಪುಟ್ಟ ಕಂದಮ್ಮಗಳು | ಉಸಿರುಗಟ್ಟಿ ಮೃತ್ಯು

ಆಂಧ್ರ: ನಾಲ್ವರು ಪುಟ್ಟಮಕ್ಕಳು ಆಟ ಆಡಲು ಕಾರಿನೊಳಗೆ ಹೋಗಿ ಉಸಿರುಗಟ್ಟಿ ಮೃತಪಟ್ಟ ಘಟನೆ ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಚಾರುಮತಿ (8), ಚರಿಷ್ಮಾ (6), ಮನಸ್ಸಿನಿ (6) ಹಾಗೂ ಉದಯ್ (8) ಮೃತ ಪುಟ್ಟ ಕಂದಮ್ಮಗಳು. ಬೆಳಗ್ಗೆಯೇ ಆಟ ಆಡೋದಕ್ಕೆ ಹೋದ ಮಕ್ಕಳು ಎಷ್ಟು ಹೊತ್ತಾದ್ರೂ ಮನೆಗೆ ವಾಪಸ್‌ ಬರಲಿಲ್ಲ. ತಕ್ಷಣ ಪೋಷಕರು ಮಕ್ಕಳನ್ನು ಹುಡುಕುವ ಪ್ರಯತ್ನ ಮಾಡಿದ್ರು. ಹುಡುಕುತ್ತಾ ಹೊರಟವರಿಗೆ ಸಿಕ್ಕ ಕಾರಿನಲ್ಲಿ ತಮ್ಮದೇ ಕಂದಮ್ಮಗಳ ಮೃತ ದೇಹ ಕಂಡಿದ್ದಾರೆ. ದ್ವಾರವೂಡಿಯ ಸರ್ಕಾರಿ ಕಛೇರಿ

ಆಟವಾಡಲು ಕಾರು ಹತ್ತಿದ ನಾಲ್ವರು ಪುಟ್ಟ ಕಂದಮ್ಮಗಳು | ಉಸಿರುಗಟ್ಟಿ ಮೃತ್ಯು Read More »

ಕೆಎಸ್‌ಆರ್‌ಟಿಸಿ ಬಸ್‍ – ಲಾರಿಯ ನಡುವೆ ಭೀಕರ ಅಪಘಾತ | ಬಸ್‍ ಚಾಲಕ ಸೇರಿ ನಾಲ್ವರಿಗೆ ಗಾಯ

ಗುಂಡ್ಯ:  ಕೆಎಸ್‌ಆರ್‌ಟಿಸಿ ಬಸ್‍ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಿನ್ನೆ ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ನಡೆದಿದೆ. ಬಸ್ಸು ಚಾಲಕ  ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ತಾಕಿಬೆಟ್ಟು ನಿವಾಸಿ, ಪ್ರಣಯ್ ಮತ್ತು ಶನಕಪುರ ನಿವಾಸಿ ಮಂಜುನಾಥ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಕರೆದುಕೊಂಡು

ಕೆಎಸ್‌ಆರ್‌ಟಿಸಿ ಬಸ್‍ – ಲಾರಿಯ ನಡುವೆ ಭೀಕರ ಅಪಘಾತ | ಬಸ್‍ ಚಾಲಕ ಸೇರಿ ನಾಲ್ವರಿಗೆ ಗಾಯ Read More »

ಸರಕಾರಿ ಬಸ್‍ ಸ್ಕೂಟರ್ ಗೆ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ : ಸರಕಾರಿ ಬಸ್‍ ಓವರ್ ಟೇಕ್‍ ಮಾಡುವ ಭರದಲ್ಲಿ ಸ್ಕೂಟರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ  ಪಾಣೆಮಂಗಳೂರಿನ ನೆಹರೂನಗರದಲ್ಲಿ ನಡೆದಿದೆ. ಮಂಗಳೂರು ನಿವಾಸಿ ಅಲಿಸ್ಮರ್ ಡಿಸೋಜ (24) ಅಪಘಾತದಿಂದ ಮೃತಪಟ್ಟವರು. ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್ ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್‍ ಮಾಡುವ ಭರದಲ್ಲಿ,

ಸರಕಾರಿ ಬಸ್‍ ಸ್ಕೂಟರ್ ಗೆ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು Read More »

ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್‍ : ಬೈಕ್‍ ಸವಾರ ಮೃತ್ಯು

ಪುತ್ತೂರು: ಶಾಮಿಯಾನ ಲಾರಿಗೆ ಹಿಂದಿನಿಂದ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸುದೀಪ್‍ ಚೊಕ್ಕಾಡಿ ಮೃತಪಟ್ಟ ಬೈಕ್‍ ಸವಾರ ಗಂಭೀರ ಗಾಯಗೊಂಡ ಸುದೀಪ್‍ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುದೀಪ್‍ ಮುರ ಸಮೀಪ ಆಯುರ್ವೇದಿಕ್‍ ಔಷಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್‍ : ಬೈಕ್‍ ಸವಾರ ಮೃತ್ಯು Read More »

ಡಿವೈಡರ್ ಏರಿದ ಕಾರು : ಚಾಲಕ ಅಪಾಯದಿಂದ ಪಾರು

ಪುತ್ತೂರು” ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‍ ಏರಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ನಡೆದಿದೆ. ಅಪಘಾತದಿಂದ ಕಾರು ಚಾಲಕ ಅಪಾಯದಿಂದ ಪಾರಾಗಿದ್ದು, ಕಾರಿಗೆ ಹಾನಿಯಾಗಿದೆ. ಈ ಸಂದರ್ಭದಲ್ಲಿ ಅದೇ ಮಾರ್ಗದಿಂದ ತೆರಳುತ್ತಿದ್ದ ಅರುಣ್‍ ಕುಮಾರ್‍ ಪುತ್ತಿಲ ಕಾರನ್ನು ಬದಿಗೆ ಸರಿಸುವಲ್ಲಿ ಸಹಕರಿಸಿದರು.

ಡಿವೈಡರ್ ಏರಿದ ಕಾರು : ಚಾಲಕ ಅಪಾಯದಿಂದ ಪಾರು Read More »

ಗುಲ್ಜಾರ್‌ ಹೌಸ್‌ನಲ್ಲಿ ಭೀಕರ ಅಗ್ನಿ ಅವಘಡ : 17 ಮಂದಿ ಜೀವಂತ ದಹನ

ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸಂಭವಿಸಿದ ದುರಂತ ಹೈದರಾಬಾದ್: ಇಲ್ಲಿನ ಚಾರ್‌ಮಿನಾರ್ ಬಳಿಯಿರುವ ಗುಲ್ಜಾರ್ ಹೌಸ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 17 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಇಂದು ಬೆಳಗ್ಗೆ ನಡೆದಿದೆ.ಮುಂಜಾನೆ 5.30ರ ಸುಮಾರಿಗೆ ಬೆಂಕಿಹತ್ತಿಕೊಂಡಿದೆ. ಗುಲ್ಜಾರ್ ಹೌಸ್‌ನಲ್ಲಿ 30ಕ್ಕೂ ಹೆಚ್ಚು ಮಂದಿ ಇರುವ ಶಂಕೆಯಿದ್ದು, ಬೆಂಕಿ ಅವಘಡದ ಪರಿಣಾಮ ಉಸಿರಾಟದ ತೊಂದರೆಯಿಂದಾಗಿ 16ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ರಾಜೇಂದ್ರ ಕುಮಾರ್ (67), ಅಭಿಷೇಕ್ ಮೋದಿ, ಸುಮಿತ್ರಾ, ಮುನ್ನಿಬಾಯ್, ಆರುಷಿ ಜೈನ್,

ಗುಲ್ಜಾರ್‌ ಹೌಸ್‌ನಲ್ಲಿ ಭೀಕರ ಅಗ್ನಿ ಅವಘಡ : 17 ಮಂದಿ ಜೀವಂತ ದಹನ Read More »

2009ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣ |  ಆರೋಪಿ ಬಂಧನ

ಪುತ್ತೂರು: ಮಾಡೂರು ಗ್ರಾಮದ ಕೌಡಿಚಾರ್ನಲ್ಲಿ 2009 ರಲ್ಲಿ ಮನೆ ಕಳ್ಳತನ ಮಾಡಿದ ಆರೋಪಿ ಸುಮಾರು 16 ವರ್ಷಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ. ಘೋಷಿತ ಅಪರಾಧಿ (Proclaimed Offender) ಮಾಡಾ ಸ್ವಾಮಿ ಎಂಬವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿನ್ನು ತಮಿಳುನಾಡು ರಾಜ್ಯದ ತಿರುನಲ್ವೆ ಜಿಲ್ಲೆಯ ತಂಗಮಾಳಾಪುರಂ ನಿವಾಸಿಯಾದ ಮಾಡಾಸ್ವಾಮಿ(17ವ) ಬಂಧಿತ ಆರೋಪಿ ಎನ್ನಲಾಗಿದೆ.                                     ಪ್ರಕರಣದ ಹಿನ್ನೆಲೆ: ದಿ. ಜು 5 2009 ರಂದು ರಾತ್ರಿ ಕೌಡಿಚಾರ್ ನಿವಾಸಿ ಗಣಪಯ್ಯ ಎಂಬವರ ಮನೆಯ ಬೀಗವನ್ನು

2009ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣ |  ಆರೋಪಿ ಬಂಧನ Read More »

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ

ವಿಟ್ಲ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತವಾದ ಘಟನೆ ವಿಟ್ಲ-ಕನ್ಯಾನ ರಸ್ತೆಯ ಕಾಂತಡ್ಕದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಿಂದ ಆಟೋ ಚಾಲಕ ಒಕ್ಕೆತ್ತೂರು ನಿವಾಸಿ ಹುಸೈನ್ ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು   ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ಪ್ರಯಾಣಿಕರನ್ನು ದಾಖಲಿಸಲಾಗಿದೆ.

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ Read More »

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು

ಬಂಟ್ವಾಳ : ಲಾರಿಗಳ ನಡುವೆ ಭೀಕರ ಅಪಘಾತ ನಡೆದರಿಂದ ಲಾರಿಯಲ್ಲಿದ್ದ ಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ದುರಂತ ಘಟನೆ ಸಜೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕ್ಲೀನರ್‍ ಯೂಸುಫ್‍ ಎಂಬಾತನ ಕೈಕಾಲುಗಳ ಮೇಲೆಯೂ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ, ಇನ್ನೊಂದು ಲಾರಿಯ ಚಾಲಕ ರಿಜ್ವಾನ್‍ ಹಾಗೂ ಅಲ್ಪಾಸ್‍ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಚಿನಡ್ಕಪದವು ಕಡೆಯಿಂದ ಸಜೀಪನಡು

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು Read More »

error: Content is protected !!
Scroll to Top