ಬೈಕ್ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ
ಬೆಳ್ತಂಗಡಿ : ಬೈಕ್ ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಮಗಳು ಮೃತಪಟ್ಟು, ತಂದೆ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಮುಂಡಾಜೆಯಲ್ಲಿ ನಡೆದಿದೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಎಂಬವರ ಪುತ್ರಿ ಅನರ್ಥ್ಯ (9) ಮೃತಪಟ್ಟ ಬಾಲಕಿ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗಳು ಅನರ್ಥ್ಯ ಉಜಿರೆಯಿಂದ ಬೈಕ್ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ಬೊಲೆರೊ ಹಿಂದಿನಿಂದ ಡಿಕ್ಕಿ ಹೊಡೆದು ಬಳಿಕ ವಾಹನವನ್ನು […]
ಬೈಕ್ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ Read More »