ರಿಕ್ಷಾ- ಕಾರು ಡಿಕ್ಕಿ : ಇಬ್ಬರಿಗೆ ಗಾಯ
ಕಟಪಾಡಿ: ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಮತ್ತು ಪ್ರಯಾಣಿಕ ಸಹಿತ ಇಬ್ಬರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಶನಿವಾರ ರಾತ್ರಿ ನಡೆದಿದೆ. ರಿಕ್ಷಾ ಚಾಲಕ ಪೂರ್ಣೇಶ್ ಮತ್ತು ಪ್ರಯಾಣಿಕ ನೂರ್ ಸಾಹೇಬ್ ಗಾಯಗೊಂಡವರು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕೇರಳ ಮೂಲದ ಕಾರು ಕಾಪು ಪೇಟೆಯಿಂದ ಪೊಲಿಪು ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ […]
ರಿಕ್ಷಾ- ಕಾರು ಡಿಕ್ಕಿ : ಇಬ್ಬರಿಗೆ ಗಾಯ Read More »