ಕೊಡಪಾನ ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು
ಮಣಿಪಾಲ : ಬಾವಿಯೊಳಗೆ ಬಿದ್ದ ಕೊಡಪಾನವನ್ನು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ(50) ಎಂದು ಗುರುತಿಸಲಾಗಿದೆ. ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ, ಶಿವ ನಾಯ್ಕ ಅವರನ್ನು ಬಾವಿಯಿಂದ ಮೇಲೆಕ್ಕೆತ್ತಿ, ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ […]
ಕೊಡಪಾನ ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು Read More »