ಇಚ್ಚಂಪಾಡಿ ಸೇತುವೆ ಬಳಿ ಸ್ನಾನಕ್ಕೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
ಕಡಬ: ತಾಲೂಕಿನ ಇಚ್ಚಂಪಾಡಿಯಲ್ಲಿ ಸೇತುವೆಯೊಂದ ಬಳಿ ನೀರಿನಲ್ಲಿ ಸ್ನಾನಕ್ಕೆ ಇಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಇಚ್ಚಂಪಾಡಿ ಗ್ರಾಮದ ಕೆಡೆಂಬೇಲು ಮನೆ ನಿವಾಸಿ ಜಯಾನಂದ ಶೆಟ್ಟಿ ಯವರ ಮಗ ಚೇತನ್ ಶೆಟ್ಟಿ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಈತನು ಮಂಗಳೂರಿನಲ್ಲಿ ವೈದ್ಯಕೀಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದು, ಈ ದಿನ ರಜೆಯ ಸಂದರ್ಭ ಮನೆಯಲ್ಲೇ ಇದ್ದನು. ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಕ್ರಿಕೆಟ್ ಆಡಲು ಹೊರಟ ಚೇತನ್ ಶೆಟ್ಟಿ, ಮಧ್ಯಾಹ್ನದ ವೇಳೆಗೆ […]
ಇಚ್ಚಂಪಾಡಿ ಸೇತುವೆ ಬಳಿ ಸ್ನಾನಕ್ಕೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »










