ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ : ಆರು ಮಂದಿ ಸಾವು
ಡೆಹ್ರಾಡೂನ್: : ಅಹಮದಾಬಾದ್ ವಿಮಾನ ದುರಂತ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದ್ದು, ಉತ್ತರಾಖಂಡದ ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಗೌರಿಕುಂಡ್ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿ ಹೆಲಿಕಾಪ್ಟರ್ನಲ್ಲಿದ್ದ ಪೈಲಟರ್ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಅಪಘಾತ ಸಂಭವಿಸಿದೆ. ಘಟನೆಯ ನಂತರ ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ತಲುಪಿವೆ. ಹೆಲಿಕಾಪ್ಟರ್ನ ಅವಶೇಷಗಳು ಸ್ಥಳದಲ್ಲಿ ಚದುರಿಹೋಗಿವೆ. ಹುಲ್ಲು ಕತ್ತರಿಸುತ್ತಿದ್ದ ಮಹಿಳೆಯರು ಹೊಗೆಯನ್ನು ನೋಡಿದ ನಂತರ ಘಟನೆಯ ಬಗ್ಗೆ ಕೂಡಲೇ ಮಾಹಿತಿ ನೀಡಿದ್ದಾರೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ […]
ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ : ಆರು ಮಂದಿ ಸಾವು Read More »










