ಬೈಕ್ ಅಪಘಾತ : ಭಾಗವತ ಸತೀಶ್ ಆಚಾರ್ಯ ಮೃತ್ಯು
ವೇಣೂರು : ಇಂದು ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಸಂಭವಿಸಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ| ಅಣ್ಣಿ ಆಚಾರ್ಯ ಮತ್ತು ವಿನೋದ ಆಚಾರ್ಯ ದಂಪತಿ ಪುತ್ರ,ರಾಗಿರುವ ಸತೀಶ್ ಆಚಾರ್ಯ ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್ ನಲ್ಲಿ ನಾರಾವಿಯಿಂದ ಅಂಡಿಂಜೆಗೆ […]
ಬೈಕ್ ಅಪಘಾತ : ಭಾಗವತ ಸತೀಶ್ ಆಚಾರ್ಯ ಮೃತ್ಯು Read More »