ಗೇರು ತೋಪಿಗೆ ಅಕಸ್ಮಿಕ ಬೆಂಕಿ : ಅಪಾರ ಗಿಡಗಳ ನಾಶ
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರು ಬಳಿಯ ಕಡ್ಲಿಮಾರ್ ಎಂಬಲ್ಲಿ ಗೇರು ತೋಪಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಗೇರು ಗಿಡಗಳು ನಾಶವಾದ ಘಟನೆ ಭಾನುವಾರ ಸಂಜೆ ನಡೆದಿದೆ. ನೂರಾರು ಗೇರು ಗಿಡಗಳಿರುವ ಗುಡ್ಡದಲ್ಲಿ ಒಂದು ಕಾಣಿಸಿಕೊಂಡ ಬೆಂಕಿ ಕ್ಷಣ ಮಾತ್ರದಲ್ಲಿ ಇಡೀ ಗೇರು ತೋಪಿಗೆ ಆವರಿಸಿತ್ತು. ದಿವಾಕರ ರೈ ಎಂಬವರಿಗೆ ಸೇರಿದ ಗೇರು ತೋಟದಲ್ಲಿ ಹೇಗೆ ಬೆಂಕಿ ಹತ್ತಿಕೊಂಡಿದೆ ಎಂಬುದು ಗೊತ್ತಾಗಿಲ್ಲ. ತೋಟದ ಕೆಳಭಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಅದರಿಂದ ಶಾರ್ಟ್ ಆಗಿ ಬೆಂಕಿ ಕಿಡಿ […]
ಗೇರು ತೋಪಿಗೆ ಅಕಸ್ಮಿಕ ಬೆಂಕಿ : ಅಪಾರ ಗಿಡಗಳ ನಾಶ Read More »