ಬಸ್ಸಿನಿಂದ ಬಿದ್ದು ಪ್ರಯಾಣಿಕ ಮೃತ್ಯು
ಸುಬ್ರಹ್ಮಣ್ಯ: ಕೆಎಸ್ಆರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಬೆಂಗಳೂರಿನ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬೆಂಗಳೂರು ಸುಂಕದಕಟ್ಟೆಯ ಮಂಜುನಾಥ ಮೃತಪಟ್ಟವರು. ಮಂಜುನಾಥ ಅವರು ಪತ್ನಿ ಜೊತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ್ದು, ಬಸ್ಸು ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲುಪುವಾಗ ಬಸ್ಸಿನ ಚಾಲಕ ನಿರ್ಲಕ್ಷತೆ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದು, ಬಸ್ಸಿನ ನಿರ್ವಾಹಕ ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೇ ಇದ್ದುದರಿಂದ ಮಂಜುನಾಥ ಅವರು ಬಸ್ಸಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸುಳ್ಯದ ಖಾಸಗಿ […]
ಬಸ್ಸಿನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »