ವಿದ್ಯುತ್ ತಂತಿ ಸವರಿದ ಲಾರಿ | ರಸ್ತೆಗಡ್ಡವಾಗಿ ಬಿದ್ದ ಎರಡು ಕಂಬ : ವಿದ್ಯುತ್ ಪೂರೈಕೆ ಸ್ಥಗಿತ
ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿದ ಪರಿಣಾಮ ಎರಡು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ತಡರಾತ್ರಿ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ರಾತ್ರಿ, ಲಾರಿಯ ಚಾಲಕ ಮೇಲಿರುವ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದುವರಿದಿದ್ದಾನೆ. ಪರಿಣಾಮ ತಂತಿಗಳೊಂದಿಗೆ ಎರಡು ಕಂಬಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಈ ಸಂದರ್ಭ ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು. […]
ವಿದ್ಯುತ್ ತಂತಿ ಸವರಿದ ಲಾರಿ | ರಸ್ತೆಗಡ್ಡವಾಗಿ ಬಿದ್ದ ಎರಡು ಕಂಬ : ವಿದ್ಯುತ್ ಪೂರೈಕೆ ಸ್ಥಗಿತ Read More »