ಅಪಘಾತ: ಮಾನವೀಯತೆ ಮೆರೆದ ಪುತ್ತಿಲ ಪರಿವಾರ
ಪುತ್ತೂರು: ಕಾರು ಡಿಕ್ಕಿಯಾಗಿ ಗಾಯಗೊಂಡ ವ್ಯಕ್ತಿಯೊಬ್ಬರನ್ನು ಪುತ್ತಿಲ ಪರಿವಾರ ಕಾರ್ಯಕರ್ತರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಗುರುವಾರ ಸಂಜೆ ಭಾರಿ ಮಳೆ ಸುರಿಯುತ್ತಿದ್ದ ಸಂದರ್ಭ ರಸ್ತೆ ದಾಟುತಿದ್ದ ವ್ಯಕ್ತಿಗೆ ಕುಂಬ್ರದಲ್ಲಿ ಕಾರು ಅಪಘಾತಗೊಂಡಿದೆ. ಅಪಘಾತಗೊಂಡ ವ್ಯಕ್ತಿಯನ್ನು ತಕ್ಷಣ ಪುತ್ತಿಲ ಪರಿವಾರದ ಕಾರ್ಯಕರ್ತರು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತ: ಮಾನವೀಯತೆ ಮೆರೆದ ಪುತ್ತಿಲ ಪರಿವಾರ Read More »