ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಬೆಳ್ತಂಗಡಿ : ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ (55) ಮೃತ ವ್ಯಕ್ತಿ. ಏ.20ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ […]
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು Read More »










