ವಿಟ್ಲದಲ್ಲಿ ಪಲ್ಟಿಯಾದ ಮಾರ್ಬಲ್ ತುಂಬಿದ್ದ ಲಾರಿ: ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ!!
ವಿಟ್ಲ: ಅನ್ ಲೋಡ್ ಮಾಡುತ್ತಿದ್ದ ಸಂದರ್ಭ ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಮೀಪದ ಒಡಿಯೂರಿನಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಅವರು ನಾಲ್ಕು ಆ್ಯಂಬುಲೆನ್ಸ್’ಗಳ ಸಹಾಯದಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್’ಲೋಡ್ ಮಾಡಲೆಂದು ರಿವರ್ಸ್ ತೆಗೆಯುತ್ತಿದ್ದಾಗ ಅವಘಡ ಸಂಭವಿಸಿದೆ. ಲಾರಿಯಲ್ಲಿದ್ದ ಕಾರ್ಮಿಕರ ಕೈ – ಕಾಲು ಛಿದ್ರ ಛಿದ್ರವಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ […]
ವಿಟ್ಲದಲ್ಲಿ ಪಲ್ಟಿಯಾದ ಮಾರ್ಬಲ್ ತುಂಬಿದ್ದ ಲಾರಿ: ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ!! Read More »