ಐರಾವತ ಬಸ್ಸಿಗೆ ಬೆಂಕಿ | ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ತಪ್ಪಿದ ಅನಾಹುತ
ಉಪ್ಪಿನಂಗಡಿ: ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಂದು ಬೆಳಿಗ್ಗೆ ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ನಡೆದಿದೆ. ಬೆಂಕಿ ಹತ್ತಿಕೊಂಡ ತಕ್ಷಣ ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದೆ. ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಯಾದ ಇಸಾಕ್, ಇನ್ಸಾಲ್, ಸ್ಥಳೀಯರಾದ ಜಾಯಿ, ಸ್ನೇಕ್ […]
ಐರಾವತ ಬಸ್ಸಿಗೆ ಬೆಂಕಿ | ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ತಪ್ಪಿದ ಅನಾಹುತ Read More »










