ರಜೆಗೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು
ಕೊಪ್ಪಳ: ರಜೆಗೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕರಡಿಗುಡ್ಡ ಬಳಿ ನಡೆದಿದೆ. ಕುಷ್ಟಗಿ ತಾಲೂಕಿನ ಯರೇಗೊನಾಳದ ಸುರೇಶ ವಜ್ರದ (33) ಅಪಘಾತದಲ್ಲಿ ಸಾವನ್ನಪ್ಪಿದ ಯೋಧ. ಮೃತ ಯೋಧ ಸಿ ಆರ್ ಪಿ ಎಫ್ ನಲ್ಲಿ ಜೆಡಿ2 ಆಗಿ ಸೇವೆ ಸಲ್ಲಿಸುತ್ತಿದ್ದರು. 2012 ರಲ್ಲಿ ಸೇವೆ ಸೇರಿದ್ದ ಸುರೇಶ ಅವರು, ಈಗ ಹೈದ್ರಾಬಾದ್ ನಲ್ಲಿ ಕೆಲಸ ಮಾಡುತ್ತಿದ್ದರು. ಡಿಸೆಂಬರ್ 18 ರಂದು ಕರ್ತವ್ಯದಿಂದ ರಜೆ ಪಡೆದು ಗ್ರಾಮಕ್ಕೆ ಸ್ವಗ್ರಾಮಕ್ಕೆ ಆಗಮಿಸಿದ್ದರು. ಆದರೆ, […]
ರಜೆಗೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು Read More »










