ಬೆಳ್ತಂಗಡಿಯ ಯುವಕ ಮೈಸೂರಿನಲ್ಲಿ ನದಿಗೆ ಬಿದ್ದು ಮೃತ್ಯು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ನದಿಗೆ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17 ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು. ಏ.18 ರಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು, ಸ್ನಾನ ಮಾಡಲು ತೆರಳಿದ […]
ಬೆಳ್ತಂಗಡಿಯ ಯುವಕ ಮೈಸೂರಿನಲ್ಲಿ ನದಿಗೆ ಬಿದ್ದು ಮೃತ್ಯು Read More »