ನಿಧನ

ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ಹಗ್ಗವನ್ನು ಪತ್ನಿಯ ಕತ್ತಿಗೆ ‌ಸುತ್ತಿ ಕೊಲೆಗೈದು, ಬಳಿಕ ತಾನೂ ಅದೇ ಹಗ್ಗದಿಂದ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಬಿ (60) ಎಂಬವರೇ ಕೊಲೆಯಾದ ದುರ್ದೈವಿ. ಇವರ ಪತಿ ವೆಂಕಟೇಶನ್ (65) ಎಂಬವರೇ ಕೊಲೆ ನಡೆಸಿದ್ದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕಟೇಶನ್ ಅವರು ಬಿಎಂ‌ಟಿಸಿ ಚಾಲಕನಾಗಿ ಕೆಲಸ ಮಾಡಿದ್ದು, ಸದ್ಯ ನಿವೃತ್ತಿ ಹೊಂದಿದ್ದರು. ಪತ್ನಿ ಸ್ಟ್ರೋಕ್ ಕಾರಣದಿಂದ ಹಾಸಿಗೆ ಹಿಡಿದಿದ್ದರು. ಈ ದಂಪತಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಇವರಿಗೆ […]

ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ Read More »

ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಶವವೊಂದು ಪಾಳು ಬಾವಿಯಲ್ಲಿ ಪತ್ತೆಯಾದ ಘಟನೆ ವಾಮದಪದವಿನಲ್ಲಿ ನಡೆದಿದೆ. ಜನವಸತಿ ಇಲ್ಲದ ಪ್ರದೇಶದಲ್ಲಿ ಈ ಪಾಳು ಬಾವಿ ಇದ್ದು, ಇದರಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿರುವುದಾಗಿದೆ. ಕಾಪಿಕಾಡ್ ‌ನಿವಾಸಿ ಮನ್ವಿತ್ ಎಂಬವರ ತಂದೆಗೆ ಸೇರಿದ ನಿವೇಶನ ಇದಾಗಿದ್ದು, ಇಲ್ಲಿ ಅಳತೆ ನಡೆಸುವ ಹಿನ್ನೆಲೆಯಲ್ಲಿ ಸ್ವಚ್ಛತಾ ‌ಕಾರ್ಯವನ್ನು ಕೆಲಸದಾಳುಗಳಿಂದ ಮಾಡಿಸುತ್ತಿದ್ದರು. ಈ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿರುವುದಾಗಿದೆ. ಸುಮಾರು 50 – 60 ವರ್ಷದ ವ್ಯಕ್ತಿಯ ಮೃತದೇಹ ಇದಾಗಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಈ ಸಂಬಂಧ

ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಮಲ್ಪೆ: ಕೊಡವೂರು ಗ್ರಾಮದ ಮೂಡಬೆಟ್ಟು ಸರ್ಕಾರಿ ಶಾಲೆಯ ಸಮೀಪ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಿನೇಶ್ (37) ಎಂಬವರೇ ಮೃತ ದುರ್ದೈವಿ. ಮೃತ ದಿನೇಶ್ ಅವರು ಗರಡಿಮಜಲಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಕೆಲಸವಿಲ್ಲದೆ ಇದ್ದರು ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಕಾರು ಢಿಕ್ಕಿ: ಮೂರೂವರೆ ವರ್ಷದ ಮಗು ಸಾವು

ಬೆಳ್ತಂಗಡಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ದುರಂತ ಅಂತ್ಯ ಕಂಡ ಘಟನೆ ಚಾರ್ಮಾಡಿಯಲ್ಲಿ ‌ನಡೆದಿದೆ. ಮೃತಪಟ್ಟ ಮಗುವನ್ನು ಮುಹಮ್ಮದ್ ಹಝೀರಿನ್ ಎಂದು ಗುರುತಿಸಲಾಗಿದೆ. ಹಝೀರಿನ್ ತನ್ನ ಅಜ್ಜನ ಜೊತೆಗೆ ತಿಂಡಿ ತರಲೆಂದು ತೆರಳಿದ್ದ. ಅಜ್ಜನ ಕೈ ತಪ್ಪಿಸಿ ಹಿಂದಕ್ಕೆ ತೆರಳಿದ್ದು ಈ ಸಂದರ್ಭದಲ್ಲಿ ಮಗುವಿಗೆ ಕಾರು ಢಿಕ್ಕಿ ಹೊಡೆದಿದೆ. ಈ ಅಪಘಾತದಿಂದ ಮಗು ದೂರಕ್ಕೆ ಎಸೆಯಲ್ಪಟ್ಟಿದ್ದು ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಗು

ಕಾರು ಢಿಕ್ಕಿ: ಮೂರೂವರೆ ವರ್ಷದ ಮಗು ಸಾವು Read More »

ದಂಪತಿ ಜಗಳ: ಗಂಡ ಆತ್ಮಹತ್ಯೆ

ಕಾರ್ಕಳ: ದಂಪತಿ ಮಧ್ಯೆ ನಡೆದ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಪೋಸ್ಟ್‌ಮ್ಯಾನ್ ಒಬ್ಬರು ದಂಪತಿ ಮನೆಗೆ ಪತ್ರ ನೀಡಲು ಬಂದಿದ್ದಾಗ ಪತ್ನಿ ಶಕುಂತಲಾ ಅವರು ಗಾಯಗೊಂಡು ಕಂಡುಬಂದಿದೆ. ತಕ್ಷಣವೇ ಪೋಸ್ಟ್‌ಮ್ಯಾನ್ ಅವರು ಶಕುಂತಲಾ ಅವರ ಪುತ್ರ ಸಾಯಿಕಿರಣ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಪುತ್ರ ಮನೆಗೆ ಬಂದು ತಾಯಿಯನ್ನು ವಿಚಾರಿಸಿದಾಗ ತಂದೆ ಕೋಲಿನಿಂದ ಹಲ್ಲೆ ಮಾಡಿರುವುದು ತಿಳಿದು ಬಂದಿದೆ. ತಂದೆ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ಬಾಗಿಲು ಬಡಿದರೂ ತೆರೆದಿಲ್ಲ. ಈ ವೇಳೆ

ದಂಪತಿ ಜಗಳ: ಗಂಡ ಆತ್ಮಹತ್ಯೆ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮಾಡನ್ನೂರು ಕಾಲೊನಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ದಿ. ಶೀನಪ್ಪ ಎಂಬವರ ಪುತ್ರ 22 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಪತಿಯ ಅಗಲಿಕೆಯಿಂದ ನೊಂದು ನೇಣಿಗೆ ಶರಣಾದ ಮಹಿಳೆ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸೌಭಾಗ್ಯ(31) ಎಂದು ಗುರುತಿಸಲಾಗಿದೆ. ಇವರ ಪುಟಾಣಿ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಎರಡು ವರ್ಷದ ಹಿಂದೆ ಇವರು ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಆ ಬಳಿಕ ತೀವ್ರ ದುಃಖದಿಂದ ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಸೌಭಾಗ್ಯ ಅವರು ತಮ್ಮ ಕುಟುಂಬದ ನಿರ್ವಹಣೆಗಾಗಿ ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮೊದಲು ಡೆತ್ ನೋಟ್

ಪತಿಯ ಅಗಲಿಕೆಯಿಂದ ನೊಂದು ನೇಣಿಗೆ ಶರಣಾದ ಮಹಿಳೆ Read More »

ನೇಣು ಬಿಗಿದು ‌ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ‌ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರೋಡಿ ‌ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯಾವುದೋ ಕಾರಣಕ್ಕೆ ಮನ ನೊಂದು ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ಗೋಪಾಲ ಪೂಜಾರಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ನೇಣು ಬಿಗಿದು ‌ವ್ಯಕ್ತಿ ಆತ್ಮಹತ್ಯೆ Read More »

ಹಿರಿಯ ಹಾಸ್ಯನಟ ಉಮೇಶ್‌ ನಿಧನ

300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ.

ಹಿರಿಯ ಹಾಸ್ಯನಟ ಉಮೇಶ್‌ ನಿಧನ Read More »

ಪತಿ ಮತ್ತು ಪತಿ ಮನೆಯವರಿಂದ ವರದಕ್ಷಿಣೆ ಕಿರುಕುಳ: ನಾಲೆಗೆ ಹಾರಿದ ಮಹಿಳೆ

ಶಿವಮೊಗ್ಗ: ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ಭದ್ರಾ ಬಲದಂಡೆ ನಾಲೆಗೆ ಹಾರಿದ ಘಟನೆ ನಡೆದಿದೆ. ಗಂಡ ಮತ್ತು ಆತನ ಮನೆಯವರಿಂದ ವರದಕ್ಷಿಣೆ ಕಿರುಕುಳ ಎದುರಿಸುತ್ತಿದ್ದ ಮಹಿಳೆ ನಾಲೆಗೆ ಹಾರಿರುವುದಾಗಿದೆ. ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿದ ಮಹಿಳೆ ಪತ್ತೆಯಾಗಿಲ್ಲ. ನಾಲೆಗೆ ಹಾರಿದ ಮಹಿಳೆಯನ್ನು ಲತಾ ಎಂದು ಗುರುತಿಸಲಾಗಿದೆ. ಈ ವಿಷಯ ತಿಳಿದು ಪತಿ ಗುರುರಾಜ್ ತನ್ನ ಮೊಬೈಲ್ ಸ್ವಿಚ್‌ಆಫ್ ಮಾಡಿಕೊಂಡಿದ್ದಾನೆ. ಗುರುರಾಜ್ ಸರ್ಕಾರಿ ಕೆಲಸದಲ್ಲಿದ್ದ. ಆತನಿಗೆ ಮದುವೆಯ ಸಮಯದಲ್ಲಿ ಭರ್ಜರಿ ವರದಕ್ಷಿಣೆ

ಪತಿ ಮತ್ತು ಪತಿ ಮನೆಯವರಿಂದ ವರದಕ್ಷಿಣೆ ಕಿರುಕುಳ: ನಾಲೆಗೆ ಹಾರಿದ ಮಹಿಳೆ Read More »

error: Content is protected !!
Scroll to Top