ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ
ಪೌರಾಣಿಕ, ತುಳು ಪ್ರಸಂಗಗಳ ಅಮೋಘ ಭಾಗವತಿಕೆಯ ಪರಂಪರೆ ಕೊನೆಯ ಕೊಂಡಿ ಮಂಗಳೂರು : ರಸರಾಗ ಚಕ್ರವರ್ತಿ ಎಂದು ಅರಿಯಲ್ಪಡುತ್ತಿದ್ದ ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿ ಯಕ್ಷಗಾನ ಕ್ಷೇತ್ರಕ್ಕೆ ಹೊಸ ದಿಕ್ಕು ತೋರಿಸಿದ್ದರು. ಯಕ್ಷಗಾನ ಕ್ಷೇತ್ರದ ಹಿರಿಯ […]
ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ Read More »










