ಮನೆ ಮೇಲೆ ಶೀಟ್ ಅಳವಡಿಸುತ್ತಿದ್ದ ವೇಳೆ ಯುವಕ ಮೃತ್ಯು !
ಪುತ್ತೂರು : ಆರ್ ಸಿಸಿ ಮನೆಯೊಂದರ ಮೇಲೆ ಶೀಟ್ ಅಳವಡಿಸುವ ಸಂದರ್ಭ ಯುವಕನೋರ್ವ ಮೃತಪಟ್ಟ ಘಟನೆ ಬೆದ್ರಾಳದಲ್ಲಿ ನಡೆದಿದೆ. ವೆಲ್ಡಿಂಗ್ ಕೆಲಸದ ಸಹಾಯಕನಾಗಿದ್ದ, ಕಾಸರಗೋಡು ಮೂಲದ ವೆಳ್ಳರಿಕುಂಡು ಕಲ್ಲಹಳ್ಳಿ ನಿವಾಸಿ ಸೋಮಯ್ಯ ಎಂಬವರ ಪುತ್ರ ದೀಕ್ಷಿತ್ ಎಸ್.ಎಂ.(26) ಮೃತಪಟ್ಟ ಯುವಕ. ದೀಕ್ಷಿತ್, ಸೋಮಯ್ಯ ಗೌಡ ಅವರ ಹೆಂಡತಿಯ ಅಣ್ಣನ ಮಗ ಪ್ರಜ್ವಲ್ರೊಂದಿಗೆ ವೆಲ್ಡಿಂಗ್ ಕೆಲಸಕ್ಕೆ ಸಹಾಯಕನಾಗಿ ಹೋಗುತ್ತಿದ್ದು, ಜು.11ರಂದು ಕೆಮ್ಮಿಂಜೆ ಗ್ರಾಮದ ಬೆದ್ರಾಳದ ಆರ್ಸಿಸಿ ಮನೆಯೊಂದರಲ್ಲಿ ಶೀಟ್ ಹಾಕುವ ಕೆಲಸ ಮಾಡುತ್ತಿದ್ದ ಸಂದರ್ಭ ದೀಕ್ಷಿತ್ ಬೊಬ್ಬೆ ಹೊಡೆದು […]
ಮನೆ ಮೇಲೆ ಶೀಟ್ ಅಳವಡಿಸುತ್ತಿದ್ದ ವೇಳೆ ಯುವಕ ಮೃತ್ಯು ! Read More »