ರಾಮಕ್ಕೆ ರೈ ನಿಧನ
ಪುತ್ತೂರು: ಪುಣ್ಯಪ್ಪಾಡಿ ಗ್ರಾಮದ ಸೂಡಿಮುಳ್ಳು ನಿವಾಸಿ ರಾಮಕ್ಕೆ ರೈ( 90 ಪ)ನಿನ್ನೆ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಇಂದು ಬೆಳಿಗ್ಗೆ ನಡೆಯಿತು. ಮೃತರು ಮಕ್ಕಳಾದ ಗಣೇಶ್ ರೈ ಸೂಡಿಮುಳ್ಳು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾಯದರ್ಶಿ ಸುರೇಶ್ ರೈ ಸೂಡಿಮುಳ್ಳು ಮತ್ತು ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ […]










