ದೀಕ್ಷಿತ್ ಮರಿಕೆ ನಿಧನ
ಪುತ್ತೂರು: ಆರ್ಯಾಪು ಗ್ರಾಮದ ಮರಿಕೆ ನಿವಾಸಿ ದಿ. ಗೋಪಾಲ ಗೌಡ ಅವರ ಪುತ್ರ, ಬಿಜೆಪಿ ಸಕ್ರೀಯ ಕಾರ್ಯಕರ್ತ, ಆರ್ಯಾಪು ಗ್ರಾಮ ಪಂಚಾಯಿತಿ ಪಂಪ್ ಆಪರೇಟರ್ ದೀಕ್ಷಿತ್ ಮರಿಕೆ (28) ಬುಧವಾರ ರಾತ್ರಿ ಅಸೌಖ್ಯದಿಂದ ನಿಧನರಾದರು. ಕೆಲ ದಿನಗಳಿಂದ ಅಸೌಖ್ಯದಿಂದ ಇದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ಕೊನೆಯುಸಿರೆಳೆದರು. ಮೃತರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಮುಖರಾದ ಅರುಣ್ […]
ದೀಕ್ಷಿತ್ ಮರಿಕೆ ನಿಧನ Read More »









