ನಿಧನ

ದೇವಪ್ಪ ನೋಂಡಾ ನಿಧನ

ಪುತ್ತೂರು: ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಎ.7 ರಂದು ಸ್ವಗೃಹದಲ್ಲಿ ನಿಧನರಾದರು. ದೇವಪ್ಪ ನೋಂಡಾ ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

ದೇವಪ್ಪ ನೋಂಡಾ ನಿಧನ Read More »

ಕಾರು ಮತ್ತು ಬಸ್‌ ಡಿಕ್ಕಿ : ಓರ್ವ ಸಾವು

ಮುಂಬಯಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ತಡರಾತ್ರಿ ಧಾರವಾಡದಲ್ಲಿ ಅಪಘಾತ ಮಂಗಳೂರು : ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಮತ್ತು ಬಸ್‌ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಐದು ಮಂದಿ ಕಾರಿನಲ್ಲಿದ್ದರು ಎನ್ನಲಾಗಿದೆ. ತಡರಾತ್ರಿ ಮುಂಬಯಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ಅನಧಿಕೃತ ಮೂಲಗಳು ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ ಎಂದಿದೆ. ಡಿಕ್ಕಿಯ ಬಿರುಸಿಗೆ

ಕಾರು ಮತ್ತು ಬಸ್‌ ಡಿಕ್ಕಿ : ಓರ್ವ ಸಾವು Read More »

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು

ಪೂಜಾ ವಿಧಿ ನೆರವೇರಿಸುವಾಗ ದುರಂತ- ಮಡಿದವರೆಲ್ಲ ಯುವ ಅರ್ಚಕರು ಚೆನ್ನೈ : ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಅವರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟೆಯ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು Read More »

ಕೃಷಿ ವಿಜ್ಞಾನಿ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ನಿಧನ

ಪುತ್ತೂರು : ಕೃಷಿಯಲ್ಲಿ ನಾನಾ ಆವಿಷ್ಕಾರಗಳಲ್ಲು ಮಾಡಿರುವ ಕೃಷಿ ವಿಜ್ಞಾನಿ ಮೂಡುಬಿದಿರೆ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ಅವರು ನಿಧನರಾಗಿದ್ದಾರೆ. ಭಾರತದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ಪದವಿಗಳನ್ನು ಪಡೆದು ಅಮೆರಿಕದ ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸೋನ್ಸ್‌ರು ಕರ್ನಾಟಕದ ಕೃಷಿ ಚರಿತ್ರೆಯಲ್ಲಿ ದಾಖಲಾರ್ಹ ಹೆಸರ. ಡಾ| ಲಿವಿಂಗ್‌ಸ್ಟನ್ ಚಂದ್ರಮೋಹ ಸೋನ್ಸ್ ಕರ್ನಾಟಕದ ಕೃಷಿಕರ ಪಾಲಿಗೆ ಚರಿತ್ರಾರ್ಹ ಮಾದರಿಯೇ ಆಗಿದ್ದರು.ಸೋನ್ಸ್ ಪ್ರಪಂಚದ ಕೃಷಿಯನ್ನು ನೋಡಿದವರು. ಅದೇ ಉದ್ದೇಶದಿಂದ ದೇಶ ಸುತ್ತಿದವರು. ಕೋಶ ಓದಿದವರು, ಬೀಜ, ಹವಾಮಾನ,

ಕೃಷಿ ವಿಜ್ಞಾನಿ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ನಿಧನ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲು ಎಂಬಲ್ಲಿ ಏ. 3 ರಂದು ಸಂಭವಿಸಿದೆ. ಶಿವಪ್ಪ ಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 4 ವರ್ಷಗಳ ಹಿಂದೆ ದಂಪತ್ಯದಲ್ಲಿ ಮನಸ್ಧಾಪ ಉಂಟಾಗಿ ಆತನ ಪತ್ನಿ ತವರು ಮನೆಯಲ್ಲಿ ನೆಲೆಸಿದ ಕಾರಣ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಏ. 1 ರಂದು ಶಿವಪ್ಪ ಗೌಡ ಕಾಣೆಯಾದ ಬಗ್ಗೆ ಅಣ್ಣ ತಿಮ್ಮಪ್ಪ ಗೌಡ ಪುತ್ತೂರು ನಗರ ಪೊಲೀಸ್‌

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಇಚ್ಚೆ ಎಂಬಲ್ಲಿ ಏ.2 ರಂದು ಸಂಭವಿಸಿದೆ. ಅಂಗಾರ(80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಇವರು ಏ.2 ರಂದು ಮನೆಯಿಂದ ಸ್ವಲ್ಪ ದೂರದಲ್ಲಿ ಗೇರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಬೈಕ್‌-ಕಾರು ಡಿಕ್ಕಿ : ತಂದೆ-ಮಗಳ ಸಾವು

ರಾಮನಗರ : ಮಗಳನ್ನು ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ದುರಂತ ಘಟನೆ ರಾಮನಗರದಲ್ಲಿ ಸಂಭವಿಸಿದೆ. ಕಾರೊಂದು ಬೈಕ್‌ನ ಹಿಂಬದಿಯಿಂದ ಡಿಕ್ಕಿ ಹೊಡೆದು ತಂದೆ ಮತ್ತು ಮಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಸಾಬರಪಾಳ್ಯ ಬಳಿ ನಡೆದಿದೆ. ಯೋಗೇಶ್(47), ಹರ್ಷಿತಾ(14) ಅಪಘಾತದಲ್ಲಿ ಮೃತಪಟ್ಟವರು. ಮೃತರು ಮಾಗಡಿಯ ಕಲ್ಯಾ ಗ್ರಾಮದ ನಿವಾಸಿಗಳಾಗಿದ್ದು, ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ

ಬೈಕ್‌-ಕಾರು ಡಿಕ್ಕಿ : ತಂದೆ-ಮಗಳ ಸಾವು Read More »

ದ್ವಿಚಕ್ರ ವಾಹನದ ಟೈರ್ ಸ್ಫೋಟ : ಟೆಕ್ಕಿ ಸಾವು

ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ಟೆಕ್ಕಿಯೋರ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಸಕೆರೆಹಳ್ಳಿ ಬಳಿಯ ನೈಸ್ ರಸ್ತೆಯಲ್ಲಿ ಸ್ಕೂಟರ್ ಟೈರ್ ಸ್ಫೋಟಗೊಂಡು, ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಾಪ್ಟ್‌ವೇರ್ ಇಂಜಿನಿಯರ್ ಸುಲೋಚನಾ(24) ಏ. 3 ರ ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ಸುಮನ್ ಪನ್ನೇಕರ್ ತಿಳಿಸಿದ್ದಾರೆ. ಕೋರಮಂಗಲದಿಂದ ಹೊಸಕೆರೆಹಳ್ಳಿ ಕಡೆಗೆ ಸುಲೋಚನಾ ಮತ್ತು ಆಕೆಯ ಸ್ನೇಹಿತ ಆನಂದ್ ಹೋಗುತ್ತಿದ್ದ ವೇಳೆ ಆನಂದ್ ಪೂರ್ಣ ಹೆಲ್ಮೇಟ್ ಧರಿಸಿದ್ದು,

ದ್ವಿಚಕ್ರ ವಾಹನದ ಟೈರ್ ಸ್ಫೋಟ : ಟೆಕ್ಕಿ ಸಾವು Read More »

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಪುನೀತ್‌ ಕೆರೆಹಳ್ಳಿ ನೇತೃತ್ವದ ಗ್ಯಾಂಗ್‌ ಥಳಿಸಿ ಕೊಂದಿದೆ ಎಂಬ ಆರೋಪ ಬೆಂಗಳೂರು : ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡದ ದಾಳಿಗೆ ಸಿಲುಕಿ ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕ ಹತ್ಯೆಯಾಗಿದ್ದಾನೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮಂಡ್ಯ ನಿವಾಸಿ ಇದ್ರೀಸ್ ಪಾಷಾ (39) ಎಂಬವರ ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »

ಮಾಜಿ ಆಲ್‌ರೌಂಡರ್, ಅರ್ಜುನ ಪ್ರಶಸ್ತಿ ವಿಜೇತ ಮೊದಲ ಭಾರತೀಯ ಕ್ರಿಕೆಟಿಗ ನಿಧನ

ದೆಹಲಿ : ಅರ್ಜುನ ಪ್ರಶಸ್ತಿ ಪಡೆದ ಮೊದಲ ಭಾರತೀಯ ಕ್ರಿಕೆಟಿಗ, ಭಾರತದ ಮಾಜಿ ಆಲ್‌ರೌಂಡರ್ ಸಲೀಂ ದುರಾನಿ (88) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಜನವರಿಯಲ್ಲಿ ನೆಲಕ್ಕೆ ಬಿದ್ದಿದ್ದು, ಪರಿಣಾಮವಾಗಿ ಅವರ ತೊಡೆಯ ಮೂಳೆ ಮುರಿತಗೊಂಡಿದ್ದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜೊತೆಗೆ ಕ್ಯಾನ್ಸರ್‌ನಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಆಕ್ರಮಣಕಾರಿ ಎಡಗೈ ಬ್ಯಾಟ್ಸ್‌ಮನ್, ದುರಾನಿ ಭಾರತಕ್ಕಾಗಿ 29 ಟೆಸ್ಟ್‌ಗಳಲ್ಲಿ 1202 ರನ್ ಗಳಿಸಿದ್ದು, 75 ವಿಕೆಟ್‌ಗಳನ್ನು ಪಡೆದಿದ್ದರು.ಸಲೀಂ

ಮಾಜಿ ಆಲ್‌ರೌಂಡರ್, ಅರ್ಜುನ ಪ್ರಶಸ್ತಿ ವಿಜೇತ ಮೊದಲ ಭಾರತೀಯ ಕ್ರಿಕೆಟಿಗ ನಿಧನ Read More »

error: Content is protected !!
Scroll to Top