ಕೊಯಿಲದ ಯುವಕ ವಿದೇಶದಲ್ಲಿ ಆತ್ಮಹತ್ಯೆ
ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿರಾಷ್ಟ್ರದ ಓಮನ್ ದೇಶದ ಮಸ್ಕತ್ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್ನಲ್ಲೇ ಉದ್ಯೋಗದಲ್ಲಿದ್ದು […]
ಕೊಯಿಲದ ಯುವಕ ವಿದೇಶದಲ್ಲಿ ಆತ್ಮಹತ್ಯೆ Read More »