ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ
ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 30ರಂದು ಇಚ್ಲಂಪಾಡಿ ಗ್ರಾಮದ ಮೊಂಟೆತಡ್ಕ ಎಂಬಲ್ಲಿ ಸಂಭವಿಸಿದೆ. ರೆನೀಶ ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರ ತಮ್ಮ ಎರಡು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಮನೆಯಲ್ಲಿ ರೆನೀಶನು ಒಬ್ಬರೇ ವಾಸವಾಗಿದ್ದರು. ಇಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದು, ಮಾ. 30 ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದು, ರಾತ್ರಿ ಸುಮಾರು 12.00 ಗಂಟೆಯ ಸಮಯಕ್ಕೆ ಚಿಕ್ಕಪ್ಪನ ಮಗ ಜಿತಿನ್ ಗೆ ದೂರವಾಣಿ ಮೂಲಕ, ನನ್ನ ಮರಣಕ್ಕೆ ನಾನೆ […]
ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »