ಬೆಳ್ಳಾರೆ ಕುಸುಮಧರ ಆಚಾರ್ಯ ನಿಧನ
ಪುತ್ತೂರು: ಬೆಳ್ಳಾರೆ ನಿವಾಸಿ ಕುಸುಮಧರ ಆಚಾರ್ಯ ಬುಧವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪ್ರಾರ್ಥಿವ ಶರೀರವನ್ನು ಗುರುವಾರ ರಾತ್ರಿ ತಂದು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗುವುದು. ಶುಕ್ರವಾರ ಬೆಳ್ಳಾರೆ ಸ್ವಗೃಹಕ್ಕೆ ಕೊಂಡೊಯ್ದು ಅಲ್ಲಿ ಅಂತಿಮ ವಿಧಿವಿಧಾನ ನಡೆಸಿ ಪುತ್ತೂರು ಹಿಂದೂ ರುದ್ರಭೂಮಿಯಲ್ಲಿ ಬೆಳಿಗ್ಗೆ 11.30 ಕ್ಕೆ ಅಗ್ನಿಸ್ಪರ್ಶ ಮಾಡಲಾಗುವುದು.
ಬೆಳ್ಳಾರೆ ಕುಸುಮಧರ ಆಚಾರ್ಯ ನಿಧನ Read More »










