ಸವಣೂರು ವಿದ್ಯಾರಶ್ಮಿಯಲ್ಲಿ ಯು.ಕೆ.ಜಿ. ಯ ಘಟಿಕೋತ್ಸವ
ಸವಣೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023-24ನೇ ಸಾಲಿನ ಯು.ಕೆ.ಜಿ. ತರಗತಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ದಿನವನ್ನು ಏರ್ಪಡಿಸಲಾಯಿತು. ಸಮಾರಂಭವನ್ನು ಕಸ್ತೂರಿಕಲಾ ಎಸ್. ರೈ ಉದ್ಘಾಟಿಸಿ ಶುಭ ಹಾರೈಸಿದರು. ಅತಿಥಿಯಾಗಿ ಆರೆಲ್ತಡಿ ಅಂಗನವಾಡಿ ಶಿಕ್ಷಕಿ ಮಮತಾ ಸಿ. ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಮಾತನಾಡಿ, ಮಕ್ಕಳನ್ನು ರೂಪಿಸುವ ಕೆಲಸ ಕೇವಲ ಶಾಲೆಯದ್ದು ಮಾತ್ರವಲ್ಲ. ಬದಲಿಗೆ ಅದು ಶಿಕ್ಷಕರು ಮತ್ತು ಪೋಷಕರು ಇಬ್ಬರಿಗೂ ಸೇರಿದ್ದು. ಎರಡೂ ಕೈ ಸೇರಿದಾಗ ಚಪ್ಪಾಳೆ ಆಗುವಂತೆ ಶಾಲೆ […]
ಸವಣೂರು ವಿದ್ಯಾರಶ್ಮಿಯಲ್ಲಿ ಯು.ಕೆ.ಜಿ. ಯ ಘಟಿಕೋತ್ಸವ Read More »