ಶೈಕ್ಷಣಿಕ

ಅಕ್ಷಯ  ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ

ಪುತ್ತೂರು:  ಅಕ್ಷಯ ಎಜುಕೇಶನಲ್  ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ    ಶಿಕ್ಷಕರ      ದಿನಾಚರಣೆ ಯನ್ನು  ಬಹಳ  ಸಂಭ್ರಮದಿಂದ  ಆಚರಿಸಲಾಯಿತು.     ಕಾರ್ಯಕ್ರಮವನ್ನು ಹಿರಿಯ  ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ  ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ  . ಕೆ      ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು.  “ಅಕ್ಷಯ  ಗುರು  ಪುರಸ್ಕಾರ“ ವನ್ನು   ಸ್ವೀಕರಿಸಿದ    ಡಾ.  ನರೇಂದ್ರ ರೈ ದೇರ್ಲ ,ನಿವೃತ್ತ  ಪ್ರಾಧ್ಯಾಪಕರು   ಸರಕಾರಿ ಪ್ರಥಮ […]

ಅಕ್ಷಯ  ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ Read More »

ಪ್ರೇಮಲತಾ ರೈ ಅವರಿಗೆ ಎವಿಜಿ ಸ್ಕೂಲ್’ನಲ್ಲಿ ಗುರುವಂದನೆ

ಪುತ್ತೂರು: ಬನ್ನೂರಿನ ಅಲುಂಬುಡದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲೆಯವರಾದ ಶ್ರೀಮತಿ ಪ್ರೇಮಲತಾ ರೈ ಅವರನ್ನು ಮನೋಜ್ಞವಾಗಿ ಸನ್ಮಾನಿಸಲಾಯಿತು. ಎ ವಿ ನಾರಾಯಣ ಅವರು ಗುರು ವಂದನೆ ಸ್ವೀಕರಿಸಿದ ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಪ್ರೇಮಲತಾ ರೈ ಅವರನ್ನು ಪರಿಚಯಿಸಿ ಗುರುಗಳ ಮಹತ್ತ್ವವನ್ನು ವಿಶದಪಡಿಸಿದರು. ಬಳಿಕ ತಮ್ಮ ಧರ್ಮಪತ್ನಿ ಪ್ರತಿಭಾದೇವಿ ಮತ್ತು ಮಗಳು ಜ್ಯೋತ್ಸ್ನಾರೊಂದಿಗೆ ಗುರುವಂದನೆ ಸಲ್ಲಿಸಿದರು. ಒಂದಕ್ಷರ ಕಲಿಸಿದವರು ಸಹ ಗುರುಗಳುಕಾರ್ಯಕ್ರಮವನ್ನು ಉದ್ಘಾಟನೆಗೈದು

ಪ್ರೇಮಲತಾ ರೈ ಅವರಿಗೆ ಎವಿಜಿ ಸ್ಕೂಲ್’ನಲ್ಲಿ ಗುರುವಂದನೆ Read More »

ಗಮಕ ವಾಚನ ಸ್ಪರ್ಧೆಯಲ್ಲಿ ಜಿಡೆಕಲ್ಲಿನ ಪ್ರಥಮ ದರ್ಜೆ ಕಾಲೇಜು ಜಿಲ್ಲಾಮಟ್ಟಕ್ಕೆ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಜಿಲ್ಲಾ ಗಮಕ ಕಲಾ ಸಮ್ಮೇಳನದ ಅಂಗವಾಗಿ ‘ಗಮಕ ವಾಚನ’ ಸ್ಪರ್ಧೆಯನ್ನು ಕರ್ನಾಟಕ ಗಮಕ ಕಲಾ ಪರಿಷತ್ತು, ಬೆಂಗಳೂರು ಮತ್ತು ದ.ಕ ಜಿಲ್ಲೆಯ ಪುತ್ತೂರು ಘಟಕ ಆಯೋಜಿಸಿದ್ದವು. ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರಥಮ ವಾಣಿಜ್ಯ ಪದವಿಯ ಮೇಘನಾ ಎನ್.ಎಸ್. ಮತ್ತು ರಶ್ಮಿ ವೈ. ಎಸ್. ಜಯಶಾಲಿಗಳಾಗಿದ್ದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತರನ್ನು ಕಾಲೇಜಿನ ಪ್ರಾಂಶುಪಾಲರಾದ Rtn. ಸುಬ್ಬಪ್ಪ ಕೈಕಂಬ ಮತ್ತು ಸಾಂಸ್ಕೃತಿಕ ಸಂಘ ಮತ್ತು ಕಾಲೇಜಿನ

ಗಮಕ ವಾಚನ ಸ್ಪರ್ಧೆಯಲ್ಲಿ ಜಿಡೆಕಲ್ಲಿನ ಪ್ರಥಮ ದರ್ಜೆ ಕಾಲೇಜು ಜಿಲ್ಲಾಮಟ್ಟಕ್ಕೆ Read More »

9ನೇ ತರಗತಿ ಮಕ್ಕಳಿಗೆ ಓಪನ್‌ ಬುಕ್‌ ಎಕ್ಸಾಮ್‌ ಪದ್ಧತಿ ಅಳವಡಿಸಲು ನಿರ್ಧಾರ

ಪಠ್ಯಪುಸ್ತಕ ನೋಡಿ ಪರೀಕ್ಷೆ ಬರೆಯಬಹುದು ನವದೆಹಲಿ: ಮಕ್ಕಳ ಪರೀಕ್ಷೆ ಒತ್ತಡ ನಿವಾರಿಸಲು ಮಹತ್ವದ ಹೆಜ್ಜೆಯಿಟ್ಟಿರುವ ಕೇಂದ್ರೀಯ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2026-27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ 9ನೇ ತರಗತಿ ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ (ಓಪನ್ ಬುಕ್) ಪರೀಕ್ಷೆ ಜಾರಿಗೊಳಿಸಲು ನಿರ್ಧಾರ ಕೈಗೊಂಡಿದೆ. ಈ ಹೊಸ ನೀತಿಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ತೆರೆದ ಪುಸ್ತಕ ಪರೀಕ್ಷಾ ಪದ್ಧತಿ ಜಾರಿ ಮಾಡಲಾಗುತ್ತಿದೆ. ಹಳೆಯ ಪರೀಕ್ಷಾ ಪದ್ಧತಿ ಕಂಠಪಾಠಕ್ಕೆ ಆದ್ಯತೆ

9ನೇ ತರಗತಿ ಮಕ್ಕಳಿಗೆ ಓಪನ್‌ ಬುಕ್‌ ಎಕ್ಸಾಮ್‌ ಪದ್ಧತಿ ಅಳವಡಿಸಲು ನಿರ್ಧಾರ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕರ ದಿನಾಚರಣೆ | “ಶೀಂಟೂರು ಸ್ಮೃತಿ-2025

ಪುತ್ತೂರು: ಐಎಎಸ್ ಐಪಿಎಸ್ ನಂತಹ ಹುದ್ದೆಗಳಲ್ಲಿ ಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ ಹೆಚ್ಚಾಗಬೇಕಾಗಿದೆ. ಬಡತನ ಎಂಬುವುದು ಯಾವ ವಿಶ್ವವಿದ್ಯಾಲಯದಲ್ಲೂ ಕಲಿಸದ ಪಾಠಗಳನ್ನು ಕಲಿಸುತ್ತದೆ ಎಂದು ಪುತ್ತೂರು ಕ್ಷೇತ್ರಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್ ಅಭಿಪ್ರಾಯಪಟ್ಟರು. ಗುರುವಾರ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆದ ೧೪ನೇ ವರ್ಷದ ಸ್ಥಾಪಕರ ದಿನಾಚರಣೆ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕರ ದಿನಾಚರಣೆ | “ಶೀಂಟೂರು ಸ್ಮೃತಿ-2025 Read More »

ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಘಟಕ (ಐಕ್ಯೂಎಸಿ) ಸಹಯೋಗದೊಂದಿಗೆ ಆಯೋಜಿಸಲಾದ ಎನ್‌ ಎಸ್‌ ಎಸ್‌ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 12, 2025ರಂದು ಕಾಲೇಜು ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಜಿಡೆಕಲ್ಲಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಅವರು “ಎನ್‌ ಎಸ್‌ ಎಸ್ ಕೇವಲ ಒಂದು ಘಟಕವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠಶಾಲೆ. ಇಲ್ಲಿ

ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ Read More »

ಅಕ್ಷಯ ಕಾಲೇಜಿನಲ್ಲಿ  ಗ್ರಂಥ ಪಾಲಕರ  ದಿನಾಚರಣೆ

ಪುತ್ತೂರು:  ಅಕ್ಷಯ  ಸಮೂಹ ಶಿಕ್ಷಣ ಸಂಸ್ಥೆಗಳ  ಪದವಿ ಕಾಲೇಜಿನಲ್ಲಿ   ರಾಷ್ಟ್ರೀಯ  ಗ್ರಂಥಪಾಲಕರ  ದಿನಾಚರಣೆ ಯನ್ನು  ಕಾಲೇಜಿನ  ಗ್ರಂಥಾಲಯ ಮತ್ತು  ಮಾಹಿತಿ ವಿಜ್ಞಾನ ಕೇಂದ್ರ  ಹಾಗೂ ಆಂತರಿಕ  ಗುಣಮಟ್ಟದ ಭರವಸೆಯ ಕೋಶದ  ಸಹಭಾಗಿತ್ವದಲ್ಲಿ   ಆಚರಿಸಲಾಯಿತು.  ಕಾರ್ಯಕ್ರಮದ  ಅಧ್ಯಕ್ಷತೆ ಯನ್ನು  ಕಾಲೇಜಿನ  ಉಪ ಪ್ರಾಂಶುಪಾಲರಾದ    ರಕ್ಷಣ್  ಟಿ ಆರ್  ದೀಪ  ಬೆಳಗಿಸಿ  ಉದ್ಘಾಟಿಸಿದರು. ಭಾರತದ ರಾಷ್ಟ್ರೀಯ ಗ್ರಂಥಾಲಯ  ಪಿತಾಮಹ  ಎನ್ನಿಸಿಕೊಂಡ  ಡಾ  ಎಸ್ ಆರ್  ರಂಗನಾಥನ್ ಅವರ  ಜನ್ಮದಿನ ವನ್ನು  ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ  ಕಾರ್ಯಕ್ರಮದಲ್ಲಿ    ಅವರ ಭಾವಚಿತ್ರಕ್ಕೆ  ಪುಷ್ಪಾರ್ಚನೆ 

ಅಕ್ಷಯ ಕಾಲೇಜಿನಲ್ಲಿ  ಗ್ರಂಥ ಪಾಲಕರ  ದಿನಾಚರಣೆ Read More »

ಅಂಬಿಕಾದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

ಪುತ್ತೂರು: ಕಠಿಣ ಪರಿಶ್ರಮವಿಲ್ಲದೆ ಸಫಲತೆ ಸಾಧ್ಯವಿಲ್ಲ. ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿರಬೇಕು. ಸಮಯ ವ್ಯರ್ಥ ಮಾಡದೆ ಅಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ವಿದ್ಯಾರ್ಥಿಗಳ ಹೆತ್ತವರು ಮಕ್ಕಳನ್ನು ಗಮನಿಸುತ್ತಿರಬೇಕು. ಅಂಬಿಕಾ ವಿದ್ಯಾಲಯ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಪ್ರೋತ್ಸಾಹ ಕೊಡುತ್ತಿದೆ. ನೈತಿಕ ತರಗತಿ, ಮಾರ್ಗದರ್ಶನ ತರಬೇತಿಗಳು ನಡೆಯುತ್ತ ಇವೆ. ದೇಶಭಕ್ತಿಯನ್ನು ಮೂಡಿಸುವ ಕಾರ್ಯಕ್ರಮಗಳು , ಇಂಡಸ್ಟ್ರಿಯಲ್ ವಿಸಿಟ್, ಸಿ ಎ ಕೋಚಿಂಗ್ ತರಗತಿಗಳು, ಮೆಂಟರಿಂಗ್ ಸಿಸ್ಟಮ್ ಮುಂತಾದವುಗಳಿಂದ ವಿದ್ಯಾರ್ಥಿಗಳ ಸಮಸ್ಯೆಗಳ ನಿವಾರಣೆ, ಸರ್ವಾಂಗೀಣ ಬೆಳವಣಿಗೆಗೆ ಬೇಕಾದ ವ್ಯವಸ್ಥೆಗಳೆಲ್ಲವೂ ಇವೆ ಎಂದು

ಅಂಬಿಕಾದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ Read More »

ಅಕ್ಷಯ ಕಾಲೇಜಿನ ಪದವಿ ಫಲಿತಾಂಶ | ಫ್ಯಾಶನ್ ಡಿಸೈನ್ ವಿಭಾಗ 100%, ಇಂಟೀರಿಯರ್ ಡಿಸೈನ್ ವಿಭಾಗ 100%, ವಾಣಿಜ್ಯ ವಿಭಾಗ 92%

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಜೂನ್-ಜುಲೈ 2025ರಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತಿಮ ಪದವಿ ಪರೀಕ್ಷೆಯಲ್ಲಿ ಬಿ.ಎಸ್ಸಿ. ಫ್ಯಾಶನ್ ಡಿಸೈನ್ ವಿಭಾಗವು ಶೇ.100% ಫಲಿತಾಂಶ ದಾಖಲಾಗಿದೆ. 22 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ 10 ವಿದ್ಯಾರ್ಥಿಗಳು ಶೇ.80ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು, ಮಧುರ (92%) ಪ್ರಥಮ, ಭಾರ್ಗವಿ (91%) ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೆಯೇ ಬಿ.ಎಸ್ಸಿ. ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕೂಡಾ ಶೇ.100 ಫಲಿತಾಂಶ ಗಳಿಸಿದ್ದು, 10 ವಿದ್ಯಾರ್ಥಿಗಳು ಉನ್ನತ ಶ್ರೇಣಿ

ಅಕ್ಷಯ ಕಾಲೇಜಿನ ಪದವಿ ಫಲಿತಾಂಶ | ಫ್ಯಾಶನ್ ಡಿಸೈನ್ ವಿಭಾಗ 100%, ಇಂಟೀರಿಯರ್ ಡಿಸೈನ್ ವಿಭಾಗ 100%, ವಾಣಿಜ್ಯ ವಿಭಾಗ 92% Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ

ಪುತ್ತೂರು: ತಿಥಿಗಳಿಗೆ ಅನುಸಾರವಾಗಿ ಹಬ್ಬಗಳನ್ನು ಆಚರಿಸುವುದು ನಮ್ಮ ದೇಶದ ಸಂಸ್ಕೃತಿ. ಶ್ರಾವಣ ಹುಣ್ಣಿಮೆಯ ಪುಣ್ಯ ದಿನದಂದು ನಾವು ರಕ್ಷಾ ಬಂಧನವನ್ನು ಆಚರಿಸುತ್ತೇವೆ. ವಿವೇಕಾನಂದ ರಂತಹ ಶ್ರೇಷ್ಠ ವ್ಯಕ್ತಿಗಳ ಹೆಸರಲ್ಲಿ ನಡೆಯುತ್ತಿರುವ ಈ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ನಿಮ್ಮಂತ ವಿದ್ಯಾರ್ಥಿಗಳು ನಿಜಕ್ಕೂ ಪುಣ್ಯವಂತರು. ರಕ್ಷೆಯಲ್ಲಿ ಕೇಸರಿ ಬಣ್ಣವನ್ನು ಯಾಕೆ ಬಳಸುತ್ತೇವೆ ಎಂದರೆ ಕೇಸರಿ ತ್ಯಾಗದ ಸಂಕೇತವಾಗಿದೆ. ತ್ಯಾಗ ಮತ್ತು ಸೇವೆ ನಮ್ಮ ದೇಶದ ಆತ್ಮವಿದ್ದಂತೆ ಅದನ್ನು ಉಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಮಂಗಳೂರು ವಿಭಾಗ ಸಹ ಕಾರ್ಯವಾಹರಾದ ಸುಭಾಶ್ಚಂದ್ರ ಕಳಂಜ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ Read More »

error: Content is protected !!
Scroll to Top