ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ
ಸವಣೂರು : ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023-24ನೆ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಇವರು ನೆರವೇರಿಸಿದರು. ಬಳಿಕ ಮಾತನಾಡಿದ,ಸೀತಾರಾಮ ರೈ ಅವರು,ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯರಾಗಬೇಕು. ಇಂತಹ ಸಂಘಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು. ಮುಖ್ಯ ಅತಿಥಿ ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ರೈ ಅವರು ಮಾತನಾಡಿ ವಿದ್ಯಾರ್ಥಿ ಸಂಘಗಳು ನಾಯಕತ್ವವನ್ನು ಮೈಗೂಡಿಸಿಕೊಳ್ಳಲು ಅತ್ಯಂತ ಸಶಕ್ತವಾದ ವೇದಿಕೆಯಾಗಿದೆ,ನಾಯಕತ್ವ […]
ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »