ಶೈಕ್ಷಣಿಕ

ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್ನಲ್ಲಿ ಏರ್ಪಡಿಸಿದ ಝೋನಲ್ ಹಂತದ ಗಣಿತ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರ ವರ್ಗದ ಗಣಿತ ಮಾದರಿ ಪ್ರದರ್ಶನದಲ್ಲ್ರಿ 9ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಜಿ. ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ 10ನೇತರಗತಿ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಗಣಿತ ಮಾದರಿ ಸ್ಪರ್ಧೆ ಪಂಜಾಬಿನ ಸರ್ವಹಿತಕಾರ್ಯ ಕೇಶವ ವಿದ್ಯಾನಿಕೇತನ ವಿದ್ಯಾಧಾಮ ಜಲಂಧರದಲ್ಲಿ […]

ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ, ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ‌

ಕಡಬ: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ, ಮಂಗಳೂರು ಕಾವೂರು ಶಾಖಾ ಮಠದ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿಭಾಗದ 2025 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರವನ್ನು ಕಡಬ ತಾಲೂಕಿನ ದ.ಕ.ಜಿ. ಪಂ.ಹಿ ಪ್ರಾ. ಶಾಲೆ ಗೋಳಿಯಡ್ಕ, ರೆಂಜಿಲಾಡಿಯಲ್ಲಿ, 23-09-2025 ರಂದು ಅಪರಾಹ್ನ 2.30ಕ್ಕೆ ನಡೆಯಿತು, ವಾರ್ಷಿಕ ವಿಶೇಷ ಶಿಬಿರವನ್ನು ರೆಂಜಿಲಾಡಿ ಬೀಡಿನ ಅರಸರಾದ ಶ್ರೀ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳರು ದೀಪ‌ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ವಹಿಸಿದ್ದರು.

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ, ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ‌ Read More »

ಅಕ್ಷಯ ಕಾಲೇಜಿನಲ್ಲಿ ಆತಿಥ್ಯ ವಿಜ್ಞಾನ ವಿಭಾಗದ ‘ಕಾಯು’ ಸಂಘ ಉದ್ಘಾಟನೆ

ಪುತ್ತೂರು:ನಗರದ ಅಕ್ಷಯ ಕಾಲೇಜಿನ ಆತಿಥ್ಯ ವಿಜ್ಞಾನ ವಿಭಾಗದ ವತಿಯಿಂದ ಇತ್ತೀಚೆಗೆ ವಿಭಾಗದ ನೂತನ ಸಂಘ“ಕಾಯು”ಮತ್ತು ಅದರ ಲೋಗೋವನ್ನು ಕಾಲೇಜು ಸಭಾಂಗಣದಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಉದ್ಘಾಟಿಸಲಾಯಿತು.  ಕಾರ್ಯಕ್ರಮವನ್ನು ಉದ್ಘಾಟಿಸಿದ   ಗ್ಯಾಸ್ಪರ್ ರೆಸ್ಟೋರೆಂಟ್, ಲುಟಿನಾ ಯುರೋಪ್‌ನ ಮುಖ್ಯ ಬಾಣಸಿಗಶ್ರೀ ನವೀನ್ ಶಂಕರ್ ಮಾತನಾಡಿ ಆತಿಥ್ಯ ಉದ್ಯಮದಲ್ಲಿ ವೃತ್ತಿಪರತೆ, ಬೆಳವಣಿಗೆ ಮತ್ತು ಸಮರ್ಪಣಾ ಮನೋಭಾವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿಧ ಹೋಂ ಬೇಕರ್ ಶ್ರೀಮತಿ ಮೇಘಾ ಕುಕ್ಕುಂಜೆಅವರು ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸಿನಿಂದ ಬೇಕಿಂಗ್ ಇಂಡಸ್ಟ್ರಿ,ಸ್ವಂತ ಉದ್ಯಮ

ಅಕ್ಷಯ ಕಾಲೇಜಿನಲ್ಲಿ ಆತಿಥ್ಯ ವಿಜ್ಞಾನ ವಿಭಾಗದ ‘ಕಾಯು’ ಸಂಘ ಉದ್ಘಾಟನೆ Read More »

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ NSS ಶಿಬಿರ

ಮಂಗಳೂರು: ನಗರದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿಭಾಗವು 2025 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರವನ್ನು ಕಡಬ ತಾಲೂಕಿನ ದ.ಕ.ಜಿ. ಪಂ.ಹಿ ಪ್ರಾ. ಶಾಲೆ ಗೋಳಿಯಡ್ಕ, ರಂಜಿಲಾಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನೆ ಸೆ. 23 ರಂದು ಅಪರಾಹ್ನ 2.30ಕ್ಕೆ ನಡೆಯಲಿದ್ದು, ಸಂಸ್ಥೆ ಮುಖ್ಯ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆಯನ್ನು

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ NSS ಶಿಬಿರ Read More »

ಸೆ.22ರಂದು ಪುತ್ತೂರಿನ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಇಂಡಿಯಾದಿಂದ ಇಂಜಿನಿಯರ್ಸ್ ಡೇ -ನೂತನ ಪದಾಧಿಕಾರಿಗಳ ಪದಪ್ರದಾನ

ಪುತ್ತೂರು: ವೃತ್ತಿಪರ ಇಂಜಿನಿಯರ್‌ಗಳಿಗೆ ಸಹಕಾರ ನೀಡುವುದು, ಕಾಮಗಾರಿಯಲ್ಲಿ ಗುಣಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಹುಟ್ಟಿಕೊಂಡ ರಾಷ್ಟ್ರೀಯ ಸಂಸ್ಥೆಯಾಗಿರುವ ಎಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ವತಿಯಿಂದ ಇಂಜಿನಿಯರ್ಸ್ ಡೇ ಮತ್ತು ಸಂಸ್ಥೆಯ ಮುಂದಿನ 2 ವರ್ಷದ ಅವಧಿಗೆ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ ಸೆ.22ರಂದು ಸಂಜೆ ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ. ನಿಯೋಜಿತ ಅಧ್ಯಕ್ಷ ಶಿವರಾಮ್ ಎಂ.ಎಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಎಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್‌ನ

ಸೆ.22ರಂದು ಪುತ್ತೂರಿನ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಇಂಡಿಯಾದಿಂದ ಇಂಜಿನಿಯರ್ಸ್ ಡೇ -ನೂತನ ಪದಾಧಿಕಾರಿಗಳ ಪದಪ್ರದಾನ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ ಬೆಂಗಳೂರು : ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ರ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆ.20ರಿಂದ ಅಕ್ಟೋಬರ್‌ 9ರವರೆಗೆ ಕಾಲಾವಕಾಶ ನೀಡಲಾಗಿರುತ್ತದೆ. ಆಕ್ಷೇಪಣೆಗಳನ್ನು ಮಂಡಳಿಯ ಇ-ಮೇಲ್ ವಿಳಾಸ: chairpersonkseab@gmail.comಗೆ ಹಾಗೂ

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ

ಮಾಣಿ ವಲಯದ ಮಿತ್ತೂರಿನ ವಾತ್ಸಲ್ಯ ಪಲಾನುಭವಿಯಾದ ಅರುಣ್ ಕುಮಾರ್ ಇವರ ಮಗನಾದ ರಿತೇಶ್ ರವರ ವಿದ್ಯಾಭ್ಯಾಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ಮಂಜೂರಾಗಿದ್ದು, ಮಾಣಿ ವಲಯದ ಜನಜಾಗೃತಿ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆಯವರು ವಿತರಿಸಿದರು. ಬೀಡಿನಮಜಲು ಶ್ರೀ ಆದಿ ಪರಾಶಕ್ತಿ ದೇವಸ್ಥಾನದ ಗೌರವಾಧ್ಯಕ್ಷರಾದ ಸುರೇಶ್ ಮುಕ್ಕಡ , ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪಾ, ಸೇವಾ ಪ್ರತಿನಿಧಿ ಸುಗಂಧಿನಿ ಒಕ್ಕೂಟದ ಜೊತೆ ಕಾರ್ಯದರ್ಶಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ Read More »

ಸೆ. 27-28: ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಮೈಸೂರು ವಿಭಾಗೀಯ ಮಟ್ಟದ ಕಬಡ್ಡಿ

ಪುತ್ತೂರು: ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ (ರಿ.) ರಾಮಕುಂಜೇಶ್ವರ ಆಶ್ರಯದಲ್ಲಿ 14 – 17 ರ ವಯೋಮಾನದ ಬಾಲಕರು ‌ಮತ್ತು ಬಾಲಕಿಯರ ಮೈಸೂರು ವಿಭಾಗೀಯ ಮಟ್ಟದ ಕಬಡ್ಡಿ ಪಂದ್ಯಾಟ 2025 ಸೆ. 27 ಮತ್ತು 28 ರಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಮಕುಂಜದಲ್ಲಿ ‌ನಡೆಯಲಿದೆ. ಸೆ. 27 ರಂದು ಸಂಜೆ ಗಂಟೆ 6 ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. ಕ್ರೀಡಾಕೂಟದಲ್ಲಿ ಶೈಕ್ಷಣಿಕ, ಕೃಷಿ, ಆಹಾರ, ವಾಣಿಜ್ಯ, ವಿಜ್ಞಾನ ಮೇಳಗಳ

ಸೆ. 27-28: ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಮೈಸೂರು ವಿಭಾಗೀಯ ಮಟ್ಟದ ಕಬಡ್ಡಿ Read More »

ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ ನಶಾ ಮುಕ್ತ ಭಾರತ: ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರು ಜಿಡೆಕಲ್ಲು ನಲ್ಲಿ ಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನದ ಭಾಗವಾಗಿ ಮಾದಕ ದ್ರವ್ಯ ವ್ಯಸನ ವಿರೋಧಿ ಸಮಿತಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ಯೂತ್ ರೆಡ್ ಕ್ರಾಸ್ ಸೊಸೈಟಿ ಮತ್ತು ಐಕ್ಯೂ ಎಸಿ ಸಹಯೋಗದೊಂದಿಗೆ ಪುತ್ತೂರು ಪೊಲೀಸ್ ಠಾಣೆಯ ಸಹಕಾರದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು. ಕಾರ್ಯಕ್ರಮದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಅಧಿಕಾರಿ ಶ್ರೀ. ಆಂಜನೇಯ ರೆಡ್ಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ದುಷ್ಪರಿಣಾಮಗಳ

ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ ನಶಾ ಮುಕ್ತ ಭಾರತ: ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ. Read More »

ಪುತ್ತೂರಿನ ಪ್ರೇರಣಾ ಸಂಸ್ಥೆ 4ನೇ ವರುಷಕ್ಕೆ ಪಾದಾರ್ಪಣೆ

ಪುತ್ತೂರು: ಸುಮಾರು ಮೂರು ವರುಷಗಳಿಂದ ಅನೇಕ ವಿದ್ಯಾರ್ಥಿಗಳಿಗೆ NEET /CET ಸ್ಪರ್ಧಾತ್ಮಕ ತರಬೇತಿ ನೀಡುವುದರ ಜೊತೆಗೆ ಉನ್ನತ ಶಿಕ್ಷಣದ ಮಾಹಿತಿ, ಭಾಷಣ ಮತ್ತುನಿರ್ವಹಣೆತರಬೇತಿ, ವಿದ್ಯಾರ್ಥಿವೇತನ ಹಾಗೂ ಇನ್ನಿತರ ಕ್ಯಾಂಪ್ ಗಳನ್ನು ಮಾಡುತ್ತ ಬಂದಿರುವ ನಗರದ ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸೆ. 18 ರಂದು ಬೆಳಗ್ಗೆ 08:00ಗಂಟೆಗೆ ಲಕ್ಷ್ಮಿಪೂಜೆ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರಿನ ಪ್ರೇರಣಾ ಸಂಸ್ಥೆ 4ನೇ ವರುಷಕ್ಕೆ ಪಾದಾರ್ಪಣೆ Read More »

error: Content is protected !!
Scroll to Top