ಶೈಕ್ಷಣಿಕ

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಟ್ಯೂಷನ್ ತರಗತಿಗೆ ದಾಖಲಾತಿ ಆರಂಭ

ಪುತ್ತೂರು: ಏಳ್ಮುಡಿಯಲ್ಲಿರುವ ಪ್ರಭು ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಟ್ಯೂಷನ್‍ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಎಲ್‍ಕೆಜಿ ಯಿಂದ 10ನೇ ತರಗತಿ ತನಕ ಟ್ಯೂಷನ್‍ ತರಗತಿಯ ಎಲ್ಲಾ ಪಠ್ಯಗಳಿಗೆ ಟ್ಯೂಷನ್‍ ಲಭ್ಯವಿದ್ದು, ಪ್ರತಿಯೊಂದು ಮಕ್ಕಳ ಕುರಿತು ವೈಯಕ್ತಿಕ ಗಮನ, ಕೌಶಲ್ಯ ಹೆಚ್ಚಿಸುವುದು ಹಾಗೂ ಪರೀಕ್ಷೆಗೆ ತಯಾರಿ ನಡೆಸುವುದು ಸಂಸ್ಥೆಯ ಧ್ಯೇಯವಾಗಿದೆ. ವಿಶಾಲವಾದ ತರಗತಿ ಕೊಠಡಿ, ನುರಿತ ಶಿಕ್ಷಕರಿಂದ ಉತ್ತಮ ಬೋಧನೆ ವ್ಯವಸ್ಥೆಯನ್ನೊಳಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, ಮೊದಲ ಮಹಡಿ, ಪ್ರಭು ಬಿಲ್ಡಿಂಗ್‍, ಕೆನರಾ ಬ್ಯಾಂಕ್‍ ಬಳಿ, […]

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಟ್ಯೂಷನ್ ತರಗತಿಗೆ ದಾಖಲಾತಿ ಆರಂಭ Read More »

SSLC ವಿದ್ಯಾರ್ಥಿಗಳಿಗೆ ಪರೀಕ್ಷೆ – 3

ಪುತ್ತೂರು: SSLC ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅವಕಾಶವನ್ನು ತಪ್ಪಿಸಿಕೊಂಡ ಆಶಾವಾದಿ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ನೊಂದು ಅವಕಾಶವನ್ನು ನೀಡಿದೆ.  ಯಾವಾಗ ಪರೀಕ್ಷೆ? ಮಂಡಳಿಯ ಅಧ್ಯಕ್ಷರ ಪ್ರಕಟನೆಯನ್ವಯ ದಿನಾಂಕ 05.07.2025ರಿಂದ 12.07.2025ರವರೆಗೆ SSLC ಪರೀಕ್ಷೆ – 3 ನಡೆಯಲಿದೆ. ವೇಳಾಪಟ್ಟಿ ಎಲ್ಲಿ ಸಿಗುತ್ತದೆ? ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ www.kseab.karnataka.gov.in ಜಾಲತಾಣದಲ್ಲಿ ಪರೀಕ್ಷಾ ವೇಳಾಪಟ್ಟಿ ಲಭ್ಯವಿದೆ. ಶುಭಾಶಯಗಳು ಪರೀಕ್ಷೆ – 3ಕ್ಕೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ

SSLC ವಿದ್ಯಾರ್ಥಿಗಳಿಗೆ ಪರೀಕ್ಷೆ – 3 Read More »

ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು

ಶೈಕ್ಷಣಿಕ ವರ್ಷದ 244 ದಿನ ವಿತರಿಸಲು ಇಲಾಖೆ ಆದೇಶ ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಾರದಲ್ಲಿ 2 ದಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಲ್ಲಿ ಮತ್ತು ಉಳಿದ ನಾಲ್ಕು ದಿನ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಪೌಷ್ಟಿಕ ಆಹಾರ ವಿತರಿಸಲಾಗುತ್ತದೆ. ಪೂರ್ವ ಪ್ರಾಥಮಿಕ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳು

ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು Read More »

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್‌ನಲ್ಲಿ ಶಾಲಾ ಆರಂಭೋತ್ಸವ

ಆನೆಗುಂದಿ ಶ್ರೀ ಸರಸ್ವತಿ ಪೀಠ ಕುತ್ಯಾರು ಸೂರ್ಯಚೈತನ್ಯ ಸಂಸ್ಥೆಯಲ್ಲಿ ಶಾಲಾ ಆರಂಭೋತ್ಸವವು ನೂತನವಾಗಿ ದಾಖಲಾದ ವಿದ್ಯಾರ್ಥಿಗಳ, ಪೋಷಕರ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳ ಜಾಥದೊಂದಿಗೆ ಆರಂಭವಾಯಿತು. ಆಡಳಿತ ಮಂಡಳಿ ಅಸ್ಸೆಟ್ ಗೌರವಾಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ಮತ್ತು ಅಧ್ಯಕ್ಷರಾದ ಸೂರ್ಯಕುಮಾರ ಹಳೆಯಂಗಡಿ ಜಾಥಕ್ಕೆ ಚಾಲನೆ ನೀಡಿದರು. ಶಾಲಾ ಅವರಣದಲ್ಲಿ ವಿದ್ಯಾರ್ಥಿಗಳನ್ನು ಆರತಿ ಮಾಡಿ ಪುಷ್ಪವೃಷ್ಠಿಯೊಂದಿಗೆ ಶ್ರೀ ಸರಸ್ವತಿ ಪೀಠ ಮಾತೃ ಮಂಡಳಿ ಅಧ್ಯಕ್ಷ ಸಂಧ್ಯಾ ಲಕ್ಷ್ಮಣ ಆಚಾರ್ಯ, ಉಷಾ ಸುಬ್ರಮಣ್ಯ, ಆಶಾ ನಾಗರಾಜ್, ಪ್ರಶಾಂತಿ ರಾಘವೇಂದ್ರ ಆಚಾರ್ಯ

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್‌ನಲ್ಲಿ ಶಾಲಾ ಆರಂಭೋತ್ಸವ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಶಾಲಾ ಆರಂಭೋತ್ಸವ “ಆರಂಭ-2025’

ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ 2925-26ನೆ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ ಆರಂಭ 2025’ ಅತ್ಯಂತ ಅರ್ಥಪೂರ್ಣವಾಗಿ  ನಡೆಯಿತು. ನಗರಸಭಾ ಮುಖ್ಯಾಧಿಕಾರಿ ಮಧು ಎಸ್. ಮನೋಹರ್ ಉದ್ಘಾಟಿಸಿ ಮಾತನಾಡಿ, ಮಾಡುವ ಕೆಲಸ ಸಣ್ಣದಾದರೂ ನಿರಂತರ ಪ್ರಯತ್ನ ಫಲ ನೀಡುತ್ತದೆ. ಅಂತೆಯೇ ಸಣ್ಣದಾಗಿ ಆರಂಭವಾದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಖಂಡಿತವಾಗಿಯೂ ದೊಡ್ಡದಾಗಿ ಬೆಳೆದು ಕೀರ್ತಿ ಪಡೆಯುತ್ತದೆ ಎಂದರು. ಶಾಲಾ ಸಂಚಾಲಕ ಎವಿ ನಾರಾಯಣ ಅವರ ಗುರುಗಳಾದ, ವಿವೇಕಾನಂದ ಪಾಲಿಟೆಕ್ನಿಕ್

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಶಾಲಾ ಆರಂಭೋತ್ಸವ “ಆರಂಭ-2025’ Read More »

ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯ : ರವಿ ಕುಮಾರ್ ಎನ್. | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ‘ವಿವೇಕ ಅಭಿನಂದನಮ್’

ಪುತ್ತೂರು: ವಿದ್ಯಾರ್ಥಿಗಳು ಕೊಠಡಿಯೊಳಗೆ ಉಳಿದರೆ ಯಶಸ್ಸು ಸಾಧಿಸಲಾಗುವುದಿಲ್ಲ. ಶಿಕ್ಷಣದಲ್ಲಿ ಅನುತ್ತೀರ್ಣರಾದವರು, ಜೀವನದಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಗ್ರ ರೀತಿಯಲ್ಲಿ ಅಭಿವೃದ್ಧಿಯಾಗಬೇಕಾಗಿದೆ. ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿ ಕುಮಾರ್ ಎನ್. ಹೇಳಿದರು. ಅವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ವಿವೇಕ ಅಭಿನಂದನಮ್ ನಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ವಿವೇಕಾನಂದ

ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯ : ರವಿ ಕುಮಾರ್ ಎನ್. | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ‘ವಿವೇಕ ಅಭಿನಂದನಮ್’ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ ಮೇ.೨೭ ರಂದು ನಡೆಯಿತು.  J.C ತರಬೇತುದಾರರು, ರಾಮ ಕುಂಜ ಪ್ರೌಢಶಾಲೆಯ  ಮುಖ್ಯೋಪಾಧ್ಯಾಯ ಸತೀಶ್ ಭಟ್, ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕುಮಾರಸ್ವಾಮಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂಕೀರ್ಥ್  ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ, ಡಾ. ದಿನೇಶ ಪಿ .ಟಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ Read More »

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ

ಆರೋಗ್ಯದಲ್ಲಿ ವ್ಯತ್ಯಾಸವಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ಸಲಹೆ ಬೆಂಗಳೂರು: ರಾಜ್ಯದಲ್ಲಿ ಕೊರೊನ ಪ್ರಕರಣಗೂ ವರದಿಯಾಗುತ್ತಿದ್ದರೂ ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಹೊರಡಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅವುಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ Read More »

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ

ಬೆಳ್ಳಾರೆ : ವಿದ್ಯಾರ್ಥಿ ಜೀವನದಲ್ಲಿ ಉದ್ಯೋಗಕ್ಕೆ ಪೂರಕವಾಗಿ ಸುತ್ತಮುತ್ತಲಿನ ಆಗು ಹೋಗುಗಳನ್ನು ಸದಾ ಗಮನಿಸುತ್ತಿರಬೇಕು. ಆ ಗಮನ ಹರಿಸುವಿಕೆಯ ಚಟುವಟಿಕೆಯಲ್ಲಿ ದಿನಪತ್ರಿಕೆ ಓದುವುದು ಮುಖ್ಯವಾದದು ಎಂದು ವಿಶ್ರಾಂತ ಪ್ರಾಂಶುಪಾಲ‌ ಬಿ.ವಿ.ಸೂರ್ಯನಾರಾಯಣ ಹೇಳಿದರು. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮೇ 24 ರಂದು ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಅವರು ಉಪನ್ಯಾಸ ನೀಡಿದರು. ಉದ್ಯೋಗ ಸಂಬಂಧಿತ ಅವಕಾಶಗಳ ಬಗ್ಗೆ ದಿನಪತ್ರಿಕೆಗಳು

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ Read More »

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಕಡಬ ತಾಲೂಕಿನ ಎಲ್ಲಾ ಸಮುದಾಯದ 8ನೇ, 10ನೇ ತರಗತಿ ಮತ್ತು  ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣ, ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃಧ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಹೊಸಮಠ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆಯಿತು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ Read More »

error: Content is protected !!
Scroll to Top