ಕೌಶಲ್ಯಕ್ಕೆ ತಕ್ಕ ವೃತ್ತಿಯನ್ನು ಆರಿಸಿಕೊಳ್ಳಿ | ಪಯಣ ಕಾರ್ಯಕ್ರಮದಲ್ಲಿ ನಿತಿನ್
ಪುತ್ತೂರು: ಸ್ನಾತಕೋತ್ತರ ಶಿಕ್ಷಣ ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಗಳನ್ನು ಅಭಿವೃದ್ಧಿಗೊಳಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿದ ನಂತರ ತಮ್ಮ ಕೌಶಲ್ಯಗಳಿಗನುಸಾರವಾಗಿ ವಿಭಿನ್ನ ಹಾದಿಯಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಜೀವನದಲ್ಲಿಯಶಸ್ಸು ಪಡೆಯುವ ಮಾರ್ಗಗಳನ್ನು ಅನುಸರಿಸಬೇಕು ಎಂದು ಅಮೇರಿಕಾದ ಝಿಂಟೆಕ್ ಹೂಸ್ಟನ್ ಕಂಪನಿ ಉದ್ಯೋಗಿ ನಿತಿನ್ ಹೇಳಿದರು.ಅವರು ನಗರದ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಜಂಟಿ ಆಶ್ರಯದಲ್ಲಿ ನಡೆದ ಪಯಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅನುಭವೀ ವ್ಯಕ್ತಿಗಳ ಜತೆಗೆ, ಸಮಯವನ್ನು ಕಳೆದು ವೃತ್ತಿಜೀವನದ […]
ಕೌಶಲ್ಯಕ್ಕೆ ತಕ್ಕ ವೃತ್ತಿಯನ್ನು ಆರಿಸಿಕೊಳ್ಳಿ | ಪಯಣ ಕಾರ್ಯಕ್ರಮದಲ್ಲಿ ನಿತಿನ್ Read More »










