ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ
ಉಡುಪಿ: 2024-25 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ‘ಉತ್ತೇಜನ ‘ ಜ್ಞಾನದ ಸಿರಿಗೆ ಸನ್ಮಾನ ಘೋಷ ವಾಕ್ಯದೊಂದಿಗೆ ಆಯೋಜನೆ ಮಾಡಲಾಗಿದೆ. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆ ಹೈಸ್ಕೂಲ್ ವಿಭಾಗದ 2024 – 25ನೇ ಸಾಲಿನ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಸಂಸ್ಥೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ‘ಉತ್ತೇಜನ’ ಜ್ಞಾನದ ಸಿರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವುದಾಗಿದೆ. ಇದೇ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಸಿದ್ದಾಪುರ ಸಂಸ್ಥೆಯ […]
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ Read More »










