ಶೈಕ್ಷಣಿಕ

ಕಡಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ. ಸಿ. ಫಾರ್ಮ್‌ನಲ್ಲಿ ಶೌಚಾಲಯ ಉದ್ಘಾಟನೆ

ಕಡಬ: ಕೆ. ಸಿ. ಪಾರ್ಮ್ ಕೊಯಿಲ ಶಾಲೆಯಲ್ಲಿ ಗ್ರಾಮ ಪಂಚಾಯತ್‌ನ ನರೇಗಾ ಯೋಜನೆಯ ಅಡಿಯಲ್ಲಿ ಶೌಚಾಲಯ ಉದ್ಘಾಟನೆಯನ್ನು SRK ladders ನ ಕೇಶವ ಅಮೈ ಮಾಡಿದರು. ಬಳಿಕ ಮಾತಾಡಿದ ಅವರು, ಶಾಲೆಯ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಶೌಚಾಲಯವನ್ನು ನಿರ್ಮಾಣ ಮಾಡುವುದಕ್ಕೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಹಾಗೆಯೇ ಶಾಲಾ ಅಭಿವೃದ್ಧಿಗೆ ನನ್ನ ಬೆಂಬಲ ಯಾವಾಗಲು ಇರುತ್ತದೆ ಎಂದು ಹೇಳಿದರು. ಈ ಸoದರ್ಭದಲ್ಲಿ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಚಂದ್ರ ಶೇಖರ್ ಮತ್ತು ಪಂಚಾಯತ್‌ನ ಅಧ್ಯಕ್ಷರು ಕಾರ್ಯದರ್ಶಿ ಪಿಡಿಒ, […]

ಕಡಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ. ಸಿ. ಫಾರ್ಮ್‌ನಲ್ಲಿ ಶೌಚಾಲಯ ಉದ್ಘಾಟನೆ Read More »

ಪಿಯುಸಿ ಮಕ್ಕಳಿಗೂ ಬಿಸಿಯೂಟ ನೀಡಲು ಚಿಂತನೆ

ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕಾರ್ಯಕ್ರಮ ಬೆಂಗಳೂರು: ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದೂಟ ಕಾರ್ಯಕ್ರಮವನ್ನು ಪಿಯುಸಿ ತನಕ ವಿಸ್ತರಿಸಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ಪಿಯುಸಿ ಮಕ್ಕಳಿಗೂ ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆ ಇಲಾಖೆಗಳ ನಡುವೆ ಸಾಧಕ ಬಾಧಕ ಚರ್ಚೆ ನಡೆಯುತ್ತಿದೆ. ಸದ್ಯ ಸರ್ಕಾರಿ, ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ನಿತ್ಯ ಬಿಸಿಯೂಟ ನೀಡಲಾಗುತ್ತಿದೆ. ಬಿಸಿಯೂಟವನ್ನು ಸರ್ಕಾರಿ, ಅನುದಾನಿತ ಪಿಯು ಕಾಲೇಜುವರೆಗೂ ವಿಸ್ತರಣೆ ಮಾಡುವ ಸಾಧ್ಯತೆ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬಿಸಿಯೂಟ ಕಾರ್ಯಕ್ರಮವನ್ನು ಪ್ರಥಮ

ಪಿಯುಸಿ ಮಕ್ಕಳಿಗೂ ಬಿಸಿಯೂಟ ನೀಡಲು ಚಿಂತನೆ Read More »

VTU ಪರೀಕ್ಷಾಂಗ ಕುಲಸಚಿವರಾಗಿ ಡಾ. ಉಜ್ವಲ್ ಊರುಬೈಲ್ ಜಯಪ್ರಕಾಶ್.

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗಣಕಯಂತ್ರಶಾಸ್ತ್ರ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾಗಿ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್’ನ ‘ಬಿ’ ಟೀಂನ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ತಮ್ಮ ಅಮೂಲ್ಯ ಶೈಕ್ಷಣಿಕ ಸೇವೆಯ ಬೆಳ್ಳಿಹಬ್ಬವನ್ನು ಪೂರೈಸಿದ್ದವರು ಡಾ. ಉಜ್ವಲ್ ಊರುಬೈಲ್ ಜಯಪ್ರಕಾಶ್. ಕೊಡಗಿನ ಕೊಡುಗೆಕೊಡಗು ಜಿಲ್ಲೆಯ ಚೆಂಬು ಗ್ರಾಮದ ಜನನಾಯಕರಾಗಿದ್ದ ಊರುಬೈಲು ದಿವಂಗತ ಜಯಪ್ರಕಾಶ್ – ಲೀಲಾವತಿ ದಂಪತಿಗಳ ಪುತ್ರ ಡಾ. ಉಜ್ವಲ್ ಊರುಬೈಲ್ ಜಯಪ್ರಕಾಶ್ (Dr. UJWAL OORUBAIL JAYAPRAKASH) ಅವರು ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

VTU ಪರೀಕ್ಷಾಂಗ ಕುಲಸಚಿವರಾಗಿ ಡಾ. ಉಜ್ವಲ್ ಊರುಬೈಲ್ ಜಯಪ್ರಕಾಶ್. Read More »

ಕಡಬ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ ಸಿ ಪಾರಂ ಕೊಯಿಲದಲಿ ಕನ್ನಡ ರಾಜ್ಯೋತ್ಸವ

ಕಡಬ: ಕೆ ಸಿ ಫಾರ್ಮ್ ಕೊಯಿಲ ಇಲ್ಲಿ 70 ನೇ ಕನ್ನಡ ರಾಜ್ಯೋತ್ಸವ ವನ್ನು ಆಚರಣೆ ಮಾಡಲಾಯಿತು. ವಿದ್ಯಾರ್ಥಿ ಗಳು ಕನ್ನಡದ ಭಾಷಣ, ಗಾಯನಗಳ ಮೂಲಕ ಕನ್ನಡದ ಬಗ್ಗೆ ಅರಿವು ಮೂಡಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಅನುಪಮಾ ಮಾತನಾಡಿ, ಕನ್ನಡ ರಾಜ್ಯೋತ್ಸವದ ಮಹತ್ವ ದ ಬಗ್ಗೆ ಮತ್ತು ಭಾಷವಾರು ಪ್ರಾತ್ಯ ರೂಪು ಗೊಂಡ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿ, ನಿರೂಪಿಸುವ ಮೂಲಕ ಶಿಕ್ಷಕ ಲಂಕೇಶ್ ಅವರು ಕನ್ನಡವನ್ನು ನಾವು ರಕ್ತಗತ ಮಾಡುವ ಮೂಲಕ ಭಾಷೆ ಯನ್ನು

ಕಡಬ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ ಸಿ ಪಾರಂ ಕೊಯಿಲದಲಿ ಕನ್ನಡ ರಾಜ್ಯೋತ್ಸವ Read More »

ಎವಿಜಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಪುತ್ತೂರು: ಇಲ್ಲಿನ ಬನ್ನೂರಿನಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಪರಿಣಾಮಕಾರಿಯಾದ ರೀತಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಟ್ಟಿತು. 2025ನೇ ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಆಗಿರುವ ಮುಖ್ಯ ಅತಿಥಿ ಸುಭಾಷ್ ರೈ ಬೆಳ್ಳಿಪ್ಪಾಡಿ ಮಾತನಾಡಿ ಕನ್ನಡವನ್ನು ಮಾತನಾಡುವ ಮೂಲಕ ಅದನ್ನು ಉಳಿಸಬೇಕು ಎಂದು ಕರೆಯಿತ್ತರು. ಶಾಲಾ ನಿರ್ದೇಶಕ ಸೀತಾರಾಮ ಕೇವಳ ಮಾತನಾಡಿ 1956ರಲ್ಲಿ ವಿ.ಡಿ. ಮಹಾಜನ್ ವರದಿ ಜಾರಿಗೆ ಬಂದು ಭಾಷಾವಾರು ಪ್ರಾಂತ್ಯ ರೂಪುಗೊಂಡರೂ ಇಂದಿಗೂ ನಮ್ಮಲ್ಲಿ ಅನೇಕರು ಕನ್ನಡ ಭಾಷೆಯನ್ನು ಮಾತನಾಡಲು

ಎವಿಜಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ Read More »

ವಿದ್ಯಾರಶ್ಮಿ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ

ಕೆ ಪಿ ಎಸ್ ಕೆಯ್ಯೂರಿನಲ್ಲಿ ನಡೆದ ಪುತ್ತೂರು ತಾಲೂಕಿನ ಸವಣೂರು ವಲಯಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಹಿಸಾಂ ಗುಂಡೆಸತ ಸ್ಪಧೆ೯ಯಲ್ಲಿ ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಆಳ್ವ ಅಭಿನಂದಿಸಿದರು. ದೈಹಿಕಶಿಕ್ಷಕರಾದ ಶಿವಪ್ರಸಾದ್ ಆಳ್ವ ತರಬೇತಿ ನೀಡಿರುತ್ತಾರೆ.

ವಿದ್ಯಾರಶ್ಮಿ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಕ್ಟೋಬರ್ 27 ರಂದು ಸಾಹಿತ್ಯ ಸಂಘದ ಆಶ್ರಯದಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ ನಡೆಯಿತು. ಪೆರ್ನಾಜೆ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗೋಪಾಲ ಕೃಷ್ಣರವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕತೆ, ಹಾಡು, ಪ್ರಹಸನ ಎಲ್ಲವನ್ನು ಒಳಗೊಂಡ ಲೋಕವೇ ಸಾಹಿತ್ಯ ಲೋಕ ಎಂದರು. ಮನುಷ್ಯನ ದೈನಂದಿನ ಬದುಕಿನ ಆಗುಹೋಗುಗಳನ್ನು ಹಾಡುಗಳ ಮೂಲಕ ವರ್ಣಿಸಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಸಾಹಿತ್ಯ ನಿನಾದದ

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ Read More »

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಶಾರದಾ ಪೂಜೆ ಮತ್ತು ಆಯುಧ ಪೂಜೆ

ವಿದ್ಯೆಯಿಂದ ವಿನಯ, ವಿನಯದಿಂದ ಭ್ರಾತ್ವತ್ವ-ಶ್ರೀ ರಾಜಶೇಖರಾನಂದ ಸ್ವಾಮೀಜಿ ಪುತ್ತೂರು : ಮನುಷ್ಯನ  ಜೀವನದಲ್ಲಿ ಸಂಸ್ಕೃತಿ ಎಂಬುದು ಅವಿಭಾಜ್ಯ ಅಂಗ. ಸಂಸ್ಕೃತಿ, ಸಂಸ್ಕಾರದ ಜೊತೆಗೆ ಶಿಕ್ಷಣ    ಸಾಗಬೇಕು. ವಿದ್ಯೆಯಿಂದ   ವಿನಯ, ವಿನಯದಿಂದ ಭ್ರಾತೃತ್ವ ಹಾಗೂ ಭ್ರಾತೃತ್ವದಿಂದ ಧನ  ಗಳಿಸಬಹುದು. ಆದರೆ ಸುಖವು ಧನ ಅಥವ ಸಂಪತ್ತನ್ನು ಹೇಗೆ ಬಳಸುತ್ತೇವೆ ಎಂಬುವುದರಿಂದ ಪ್ರಾಪ್ತವಾಗುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿರವರು ಹೇಳಿದರು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅದ್ದೂರಿಯಾಗಿ ಸಂಪನ್ನಗೊಂಡ ಶಾರದಾ ಪೂಜೆ ಮತ್ತು ಆಯುಧ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಶಾರದಾ ಪೂಜೆ ಮತ್ತು ಆಯುಧ ಪೂಜೆ Read More »

ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಕಾಣಿಯೂರು : ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷರಾಗಿ ಉದ್ಯಮಿ ಸತೀಶ್ ಅನ್ಯಾಡಿ ಹಾಗೂ ಕಾರ್ಯದರ್ಶಿಯಾಗಿ ನ್ಯಾಯವಾದಿ ಮುನೀರಾ ಅವರು ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವ ಸಲಹೆಗಾರರಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿ, ಎಸ್ ಕೆಡಿಆರ್ ಪಿ ಯೋಜನಾಧಿಕಾರಿ ಯಶೋಧರ್ ಕೆಡೆಂಜಿಕಟ್ಟ, ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ

ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಶಾಲೆ ಪುನರಾರಂಭ : ಸಿಲೆಬಸ್‌ ಪೂರ್ತಿಗೊಳಿಸಲು ಹಲವು ಸೂಚನೆ

ಜನವರಿ ಒಳಗೆ ಸಿಲೆಬಸ್‌ ಪೂರ್ತಿಯಾಗಲೇಬೇಕು ಬೆಂಗಳೂರು: ದಸರಾ ರಜೆ, ಜಾತಿ ಗಣತಿ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿವೆ. ಹೆಚ್ಚುಕ ಡಿಮೆ ಒಂದು ತಿಂಗಳ ರಜೆಯ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿವೆ. ಶಾಲೆ ಮರು ಪ್ರಾರಂಭವಾಗುತ್ತಿದ್ದಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದೆ. ಡಿಸೆಂಬರ್-ಜನವರಿ ಒಳಗೆ ಸಂಪೂರ್ಣ ಸಿಲಬಸ್ ಮುಕ್ತಾಯ ಆಗಬೇಕು, ಒಂದು ತಿಂಗಳು ಆಗಿರುವ ಸಿಲೆಬಸ್ ನಷ್ಟ ತುಂಬಲು ವಿಶೇಷ ತರಗತಿಗಳನ್ನು ನಡೆಸಬೇಕು, ಬೆಳಗ್ಗೆ ಶಾಲೆ ಸಮಯಕ್ಕಿಂತ ಮುಂಚೆ ಅಥವಾ ಸಂಜೆ

ಶಾಲೆ ಪುನರಾರಂಭ : ಸಿಲೆಬಸ್‌ ಪೂರ್ತಿಗೊಳಿಸಲು ಹಲವು ಸೂಚನೆ Read More »

error: Content is protected !!
Scroll to Top