ಶೈಕ್ಷಣಿಕ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವ

ಆಲುಂಬುಡ, ಪುತ್ತೂರು: ಎವಿಜಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್’ನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಪೂರ್ವ ಶಾಸಕರಾದ ಸಂಜೀವ ಮಟಂದೂರು ಅವರು ಧ್ವಜಾರೋಹಣಗೈದು, ದೀಪ ಪ್ರಜ್ವಲಿಸಿ ಮಾತನಾಡಿ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾ ಯಾವುದು ಸರಿ ಯಾವುದು ತಪ್ಪು ಎಂದು ತಿಳಿಸಿಕೊಡುವುದೇ ಸಂವಿಧಾನ. ರಾಜ ಪರಂಪರೆಯಿಂದ ಬೆಳೆದ ಭಾರತ ಇಂದು ಸ್ವಯಂ ಆಡಳಿತದ ಸರ್ವತಂತ್ರ ಗಣತಂತ್ರ ಪರಂಪರೆಗೆ ಬಂದು ನಿಂತಿದೆ ಎಂದು ವಿಶ್ಲೇಷಿಸಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನದ […]

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವ Read More »

ಜ.29: ಪುತ್ತೂರಿನಲ್ಲಿ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ / ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಜನವರಿ 29 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ನಡೆಯಲಿದೆ. ಕಿರಿಯರ ವಿಭಾಗ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2026-27ನೇ ಸಾಲಿಗೆ 5ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು ಹಾಗೂ

ಜ.29: ಪುತ್ತೂರಿನಲ್ಲಿ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ / ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ Read More »

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸಿಎಂ‌ಗೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಹೊಯ್ಸಳ ಶೌರ್ಯ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರು ಸಿಎಂ ‌ಸಿದ್ದರಾಮಯ್ಯ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಕುಂಜಿಬೆಟ್ಟುವಿನಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ದೀಪಕ್, ತಮ್ಮ ಪರಿಸರದಲ್ಲಿನ ವಿದ್ಯುತ್ ಸಮಸ್ಯೆ, ಅನಿಯಮಿತ , ಅಘೋಷಿತ ವಿದ್ಯುತ್ ಕಡಿತ ಸಮಸ್ಯೆಗಳ ಬಗ್ಗೆ ಪತ್ರದಲ್ಲಿ ಮುಖ್ಯಮಂತ್ರಿಗಳ ಗಮನ‌ಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರಿ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸಿಎಂ‌ಗೆ ಪತ್ರ ಬರೆದ ವಿದ್ಯಾರ್ಥಿ Read More »

ಪಿಯುಸಿ ವಿದ್ಯಾರ್ಥಿಗಳ ಸ್ಟಡಿ ಹಾಲಿಡೇ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಪರೀಕ್ಷೆ ಮುಗಿಯುವ ತನಕ ಕಾಲೇಜಿಗೆ ಬಂದು ಕಲಿಯಲು ಸೂಚನೆ ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಯನ್ನು ಶಿಕ್ಷಣ ಇಲಾಖೆ ರದ್ದುಪಡಿಸಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ

ಪಿಯುಸಿ ವಿದ್ಯಾರ್ಥಿಗಳ ಸ್ಟಡಿ ಹಾಲಿಡೇ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ Read More »

ವಿದ್ಯಾರಶ್ಮಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ನಡೆಸಿದ 2025 – 2026ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಹಾಜರಾದ ಸವಣೂರು ವಿದ್ಯಾರಶ್ಮಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ 23ನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲಾಗಿದೆ. 9ನೇ ತರಗತಿಯ ಆಯಿಷತ್ ಜಸ್ನ – 461, ದ್ಯಾನ್ – 446, ಫಾತಿಮತ್ ಶೈಮ – 460, ಹೃತೇಶ್ ಬಿ. ಎಸ್. – 480, ಲಿಬಾ ಫಾತಿಮ – 443, ಹೈಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ

ವಿದ್ಯಾರಶ್ಮಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ Read More »

ಶಾಲೆಗಳಲ್ಲಿ ವಾಟರ್‌ ಬೆಲ್‌ ಪದ್ಧತಿ ಅಳವಡಿಸಲು ಆದೇಶ

ಮಕ್ಕಳಿಗೆ ನೀರು ಕುಡಿಯಲು ನೆನಪಿಸುವ ವಾಟರ್‌ ಬೆಲ್‌ ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ `ವಾಟರ್ ಬೆಲ್’ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ. ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿರುತ್ತದೆ. ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಸರ್ಕಾರಿ, ಅನುದಾನಿತ

ಶಾಲೆಗಳಲ್ಲಿ ವಾಟರ್‌ ಬೆಲ್‌ ಪದ್ಧತಿ ಅಳವಡಿಸಲು ಆದೇಶ Read More »

ಭಾರತದ ಆತ್ಮ ಧರ್ಮ ಮತ್ತು ಸಂಸ್ಕೃತಿ: ಶ್ರೀಕಾಂತ್ ಶೆಟ್ಟಿ ಕಾರ್ಕಳ

ವಿವೇಕಾನಂದ ಕಾಲೇಜು ಆವರಣದಲ್ಲಿ ಮೊಳಗಿತು ಮೈ ನವಿರೇಳಿಸುವ ರಾಷ್ಟ್ರ ಭಕ್ತಿಯ ಅಲೆ ಪುತ್ತೂರು: ಭಾರತದ ಆತ್ಮ ಧರ್ಮ ಮತ್ತು ಸಂಸ್ಕೃತಿ. ಇವುಗಳ ಮೇಲೆ ದಾಳಿ ನಡೆದಾಗೆಲ್ಲ ದೇಶ ಜಾಗೃತವಾಗಿದೆ. ಪ್ರಸ್ತುತ ಭಾರತೀಯತೆಯ ಪುನರುತ್ಥಾನದ ಜೊತೆಗೆ ದೇಶದ ಅತಃಶಕ್ತಿ ಜಾಗೃತವಾಗುತ್ತಿದ್ದು, ನಾವೆಲ್ಲರೂ ಬದಲಾವಣೆಗೆ ತೆರೆದುಕೊಳ್ಳುತ್ತಿರುವ ಪರಂಪರೆಗೆ ಸಾಕ್ಷಿಗಳಾಗುತ್ತಿದ್ದೇವೆ ಎಂದು ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖ್ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ವಿವೇಕಾನಂದ ಜಯಂತಿಯ ಕಾರ್ಯಕ್ರಮ

ಭಾರತದ ಆತ್ಮ ಧರ್ಮ ಮತ್ತು ಸಂಸ್ಕೃತಿ: ಶ್ರೀಕಾಂತ್ ಶೆಟ್ಟಿ ಕಾರ್ಕಳ Read More »

ಸತತ ಪ್ರಯತ್ನದ ಫಲವೇ ಯಶಸ್ಸು: ಸೀತಾರಾಮ ಕೇವಳ

ಅಂಕ ಗಳಿಕೆಯೇ ‌ಶಿಕ್ಷಣವಲ್ಲ: ರಾಜೇಂದ್ರ ಭಟ್ ಕೆ. ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿ: ಶಿವರಾಮ ಏನೆಕಲ್ ಕಾಣಿಯೂರು: ಸಾಧನೆ ಮಾಡಬೇಕು ಎನ್ನುವವರಿಗೆ ಅಸಾಧ್ಯವಾದದ್ದು ಏನೂ ಇಲ್ಲ. ವಿದ್ಯಾರ್ಥಿಯಾಗಿದ್ದಾಗಲೇ ಪರಿಶ್ರಮ, ಅಭ್ಯಾಸ ಇದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಕುದ್ಮಾರು ಶಾಲೆಯಲ್ಲಿ ಮಕ್ಕಳ ಸಾಧನೆಗೆ ಪೂರಕ ವಾತಾವರಣ ಇರುವುದು ಸಂತಸದ ವಿಷಯ ರಾಷ್ಟ್ರೀಯ ಮಟ್ಟದ ವಿಕಸನ ತರಬೇತುದಾರ, ನಿವೃತ್ತ ಪ್ರಾಂಶುಪಾಲ ಸೀತಾರಾಮ ಕೇವಳ ಹೇಳಿದರು. ಅವರು ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು SDMC ವತಿಯಿಂದ ಸ.

ಸತತ ಪ್ರಯತ್ನದ ಫಲವೇ ಯಶಸ್ಸು: ಸೀತಾರಾಮ ಕೇವಳ Read More »

ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ

ಮೂರು ಹಂತಗಳಲ್ಲಿ ನಡೆಯಲಿದೆ ಪ್ರಿಪರೇಟರಿ ಎಕ್ಸಾಮ್‌ ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭಗೊಳ್ಳಲಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪ್ರಿಪರೇಟರಿ ಪರೀಕ್ಷೆ ನಡೆಯಲಿದ್ದು, ಫೆಬ್ರುವರಿಯಲ್ಲಿ ಕೊನೆಯ ಹಂತದ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿರಲಿದೆ ಎಂದು ಹೇಳಲಾಗಿದೆ. ಮೊದಲ

ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ Read More »

ಜ.3 : ಕುದ್ಮಾರು ಶಾಲೆ ಪೋಷಕರ-ಶಿಕ್ಷಕರ ಮಹಾಸಭೆ

ಶೈಕ್ಷಣಿಕ ಸಂಕಲನ ಸರಣಿ ಕಾರ್ಯಕ್ರಮ, ಉಪನ್ಯಾಸ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸ.ಉ.ಹಿ.ಪ್ರಾ ಶಾಲೆ ಕುದ್ಮಾರು ಕಡಬ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಕುದ್ಮಾರು ಸಹಯೋಗದಲ್ಲಿ ʼಪೋಷಕರ – ಶಿಕ್ಷಕರ ಮಹಾಸಭೆ ಮತ್ತು ಶೈಕ್ಷಣಿಕ ಸಂಕಲನ-ಇದು ನಮ್ಮ ಶಾಲಾ ಪ್ರಗತಿಯ ಹೆಜ್ಜೆʼ ಸರಣಿ 1 ಕಾರ್ಯಕ್ರಮ ಜ.3ರಂದು ಬೆಳಗ್ಗೆ 10ರಿಂದ ನಡೆಯಲಿದೆ. ವಿದ್ಯಾಂಗ ಉಪನಿರ್ದೇಶಕರು ಮಂಗಳೂರು ಶಶಿಧರ ಜಿ.ಎಸ್‌. ಕಾರ್ಯಕ್ರಮ ಉದ್ಘಾಟಿಸುತ್ತಾರೆ. ನಿವೃತ್ತ ಮುಖ್ಯ ಶಿಕ್ಷಕಿ ಕೆ.ಸುಶೀಲಾ ಮೋಹನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ದೈಹಿಕ ಶಿಕ್ಷಣ

ಜ.3 : ಕುದ್ಮಾರು ಶಾಲೆ ಪೋಷಕರ-ಶಿಕ್ಷಕರ ಮಹಾಸಭೆ Read More »

error: Content is protected !!
Scroll to Top