ಶೈಕ್ಷಣಿಕ

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು: ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನ, ತರೀಕೆರೆಯಲ್ಲಿ, ನಡೆದ 14 ರ ವಯೋಮಾನದ ಬಾಲಕರ ಹೊನಲು ಬೆಳಕಿನ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಪ್ರಥಮ ಸ್ಥಾನದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು […]

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರಗೋಷ್ಟಿಯ ಸಮಾಪನ

ಪುತ್ತೂರು: ಜಿಡೆಕಲ್ಲಿನಲ್ಲಿರುವ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರಿನ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶಗಳ ಸಹಯೋಗದಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆಯ ಒಂದು ದಿನದ ಕಾರ್ಯಕ್ರಮ ನಡೆಯಿತು. ಗೋಷ್ಟಿ – 1ಉದ್ಘಾಟನ ಸಮಾರಂಭದ ಬಳಿಕ ನಡೆದ ಮೊದಲ ಗೋಷ್ಠಿಯ ಅಧ್ಯಕ್ಷತೆಯನ್ನು ವಾಮದಪದವಿನ ಸ.ಪ್ರ.ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀಮತಿ ರೇಶ್ಮಾ ಭಟ್ ವಹಿಸಿ ಮಾತನಾಡಿ ಸಾಹಿತ್ಯದಲ್ಲಿ ಕಾಲಕಾಲಕ್ಕೆ ಗಮನ ಸೆಳೆಯುವ ದೃಷ್ಟಿಯಿಂದ ಬದಲಾವಣೆಗಳಾಗುತ್ತಾ ಇರುತ್ತವೆ.

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರಗೋಷ್ಟಿಯ ಸಮಾಪನ Read More »

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆ

ಪುತ್ತೂರು: ಜಿಡೆಕಲ್ಲಿನಲ್ಲಿರುವ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರಿನ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶಗಳ ಸಹಯೋಗದಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆಯ ಒಂದು ದಿನದ ಕಾರ್ಯಕ್ರಮ ನಡೆಯಿತು. ಮಧ್ಯಮ ಮಾರ್ಗಕಾರ್ಯಕ್ರಮವನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ನೀಡಿದ ಖ್ಯಾತ ಆಧ್ಯಾತ್ಮಿಕ, ಸಾಹಿತ್ತಿಕ ಮತ್ತು ಸಾಮಾಜಿಕ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಮಾತನಾಡಿ ಸಾಹಿತ್ಯವು ಜೀವನಕ್ಕೆ ಮಧ್ಯಮ ಮಾರ್ಗವನ್ನು ತೋರಿಸುತ್ತದೆ ಎಂದು ಹೇಳಿ ಇಂದು ವಿದ್ಯಾರ್ಥಿಗಳಲ್ಲಿ ಸಾಹಿತ್ತಿಕ

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು

ಫಲಿತಾಂಶ ಹೆಚ್ಚಿಸಲು ಕನಿಷ್ಠ ಅಂಕ ಮಿತಿ ಇಳಿಕೆ ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಶೇ. 33 ಅಂಕ ಪಡೆದರೆ ಸಾಕು. ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತೇರ್ಗಡೆಗೆ ಇದ್ದ ಕನಿಷ್ಠ ಅಂಕಮಿತಿಯನ್ನು ಇನ್ನಷ್ಟು ಕಡಿಮೆಗೊಳಿಸಿದ್ದು, ಈ ಮೂಲಕ ಫಲಿತಾಂಶ ಹೆಚ್ಚಿಸುವ ಪ್ರಯತ್ನ ಮಾಡಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಾಜಿ ರಾಷ್ಟçಪತಿ, ವಿಜ್ಞಾನಿ ಮತ್ತು ಶಿಕ್ಷಕರಾದ ಡಾ.ಎ ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ ಅಕ್ಟೋಬರ್ 15 ರಂದು ನಡೆಯಿತು. ಕಾರ್ಯಕ್ರಮವನ್ನು ಅತಿಥಿ ಶ್ರೀಮತಿ ಸಿಂಧು ವಿ ಕೆ ವಿಜ್ಙಾನ ಶಿಕ್ಷಕಿ ಬೆಟ್ಟಂಪಾಡಿ ಇವರು ಉದ್ಘಾಟಿಸಿ ಕನಸನ್ನು ಕಾಣಬೇಕು ಕಂಡ ಕನಸನ್ನು ಕಾರ್ಯರೂಪಕ್ಕೆ ತರುವಡೆಗೆ ಹೆಜ್ಜೆ ಹಾಕಬೇಕು ಎಂದು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ವಿಜ್ಙಾನವು ಬರೀ ಪಠ್ಯ ವಿಷಯವಲ್ಲ, ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು. ಎಂದು

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ Read More »

ವಿದ್ಯಾಸಮೃದ್ಧಿ ಲೋಕಾರ್ಪಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ Tuition App ಆಗಿರುವ Vidyasamruddhi Tuition App ಪುತ್ತೂರಿನ Rotary GL Sabhabhavanaದಲ್ಲಿ ಲೋಕಾರ್ಪಣೆಗೊಂಡಿತು. ವಿದ್ಯಾಸಮೃದ್ಧಿಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ SRK Laddersನ ಕೇಶವ ಅಮೈ ಕಲಾಯಿಗುತ್ತು ಅವರು ಮಾತನಾಡಿ ಇಂದು 10ನೇ ತರಗತಿಯ ಮಕ್ಕಳಿಗೆ ನೀವು ಪಾಠಗಳನ್ನು App ಮೂಲಕ ಕೊಟ್ಟಿದ್ದೀರಿ. ಮುಂದೆ ಸಾರ್ವಜನಿಕರಿಗೆ ಉಪಯೋಗವಾಗುವ Spoken English ಮತ್ತು ಇತರ ಭಾಷೆಗಳನ್ನು ಸಹ ನೀಡುವ ಕೆಲಸ ಮಾಡಿ ಎಂದು ಸಲಹೆ ನೀಡಿದರು. VIDYASAMRUDDHI ICON AWARD

ವಿದ್ಯಾಸಮೃದ್ಧಿ ಲೋಕಾರ್ಪಣೆ Read More »

ನ. 15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ

ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ ಪಿಎಂಶ್ರೀ ಸಡಗರವು 15 ನವೆಂಬರ್ 2025 ರಂದು ನಡೆಯಲಿದ್ದು, ಆ ಪ್ರಯುಕ್ತ ಶಾಲಾ ಮಕ್ಕಳ ವಾರ್ಷಿಕ ಕ್ರೀಡಾಕೂಟ ನವೆಂಬರ್ 8, 2025 ರಂದು ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ನಿರ್ವಹಿಸಲಿದ್ದಾರೆ. ಧ್ವಜವಂದನೆಯನ್ನು ಶಾರೀರಿಕ ಶಿಕ್ಷಣ ಇಲಾಖೆ ಪುತ್ತೂರಿನ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ. ಸ್ವೀಕರಿಸಲಿದ್ದಾರೆ. ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿನವೀನ್ ಡಿ (ಅಧ್ಯಕ್ಷರು

ನ. 15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ Read More »

ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ

ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜು ಪುತ್ತೂರು ಇದರ ಫ್ಯಾಷನ್ ಡಿಸೈನ್ ವಿಭಾಗ, “ಫಸೆರಾ” ಫ್ಯಾಷನ್ ಡಿಸೈನ್ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ “DRAPOLOGY” – ಡ್ರೇಪಿಂಗ್ ಕಾರ್ಯಾಗಾರ ನಡೆಸಲಾಯಿತು. ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ ಮಡಚಿ, ಹೊಸ ವಿನ್ಯಾಸಗಳನ್ನು ರೂಪಿಸಬಹುದು ಎಂಬುದನ್ನು ತೋರಿಸಿದರು.ವಿದ್ಯಾರ್ಥಿಗಳು ಸ್ವತಃಪಾಲ್ಗೊಂಡು ಅಭ್ಯಾಸ ಮಾಡುವ

ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ Read More »

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ರಜೆ: ಸಿಎಂ ‌ಸಿದ್ದರಾಮಯ್ಯ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ದಸರಾ ರಜೆ ವಿಸ್ತರಣೆ ಮಾಡಿ ಸಿ ಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು, ನಿಗದಿ ಮಾಡಿದ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅ. 8 ರಿಂದ ಅ. 18 ರ ವರೆಗೆ ರಜೆಯನ್ನು ನೀಡುವಂತೆ ಆದೇಶ ಹೊರಡಿಸಲಾಗಿದೆ. ಸಿಎಂ ‌ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ಸಭೆ ನಡೆಸಿದ್ದು, ಅದರಲ್ಲಿ ಈ ನಿರ್ಣಯಕ್ಕೆ ಬರಲಾಗಿದೆ.

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ರಜೆ: ಸಿಎಂ ‌ಸಿದ್ದರಾಮಯ್ಯ ಆದೇಶ Read More »

ಎವಿಜಿ :ವಾಲ್ಮೀಕಿ ಜಯಂತಿ ಆಚರಣೆ

ಬನ್ನೂರು : ಇಲ್ಲಿನ ಅಲುಂಬುಡ ಕೃಷ್ಣ ನಗರ ದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಮೋತಿಬಾಯಿ ಅವರು ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶುಭ ಹಾರೈಸಿದರು. ಆಡಳಿತ ಅಧಿಕಾರಿ ಗುಡ್ಡಪ್ಪಗೌಡ ಬಲ್ಯ ದಿನದ ಮಹತ್ವವನ್ನು ತಿಳಿಸಿ, ಬದಲಾವಣೆಯನ್ನು ಬಯಸುವವರಿಗೆ ವಾಲ್ಮೀಕಿಯ ಬದುಕು ಸೂಕ್ತ ಉದಾಹರಣೆ. ದರೋಡೆಕೋರನಾಗಿದ್ದ ರತ್ನಾಕರನು ವಾಲ್ಮೀಕಿಯಾಗಿ ಪರಿವರ್ತನೆಯಾಗಿ ಭಾರತದ ಮಹಾನ್ ಗ್ರಂಥವಾದ ರಾಮಾಯಣ ರಚಿಸುವಲ್ಲಿ ಕಾರಣನಾಗಿ ಶ್ರೇಷ್ಠ ಸಂತನಾಗಿ

ಎವಿಜಿ :ವಾಲ್ಮೀಕಿ ಜಯಂತಿ ಆಚರಣೆ Read More »

error: Content is protected !!
Scroll to Top