ಸುದ್ದಿ

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ

ಪುತ್ತೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘ. ನಿ. ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪುತ್ತೂರು  ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ  ಪುತ್ತೂರು  ಗ್ರಾಮಾಂತರ ಮಂಡಲದ ಹಾಗೂ ನಗರಮಂಡಲದ ಅಧ್ಯಕ್ಷರುಗಳು ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು, ಕಾರ್ಯಕರ್ತರು  ಉಪಸ್ಥಿತರಿದ್ದರು.

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ Read More »

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ

ಸರಕಾರದ ಮೇಲೆ ದಾಳಿ ಮಾಡಲು ವಿಪಕ್ಷದ ಬಳಿಯಿದೆ ಸಾಕಷ್ಟು ಅಸ್ತ್ರ ಬೆಂಗಳೂರು: ಮಾರ್ಚ್ 3ರಿಂದ ರಾಜ್ಯ ಬಜೆಟ್ ಅಧಿವೇಶನದ ಆರಂಭವಾಗುತ್ತಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ಹಲವಾರು ಅಸ್ತ್ರಗಳನ್ನು ಬತ್ತಳಿಕೆಗೆ ಸೇರಿಸಿಕೊಂಡು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಲಾಗಿದೆ. ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದ್ದು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ತಿನ

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ Read More »

ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ : ಇನ್ನಿಬ್ಬರು ಸೆರೆ

ಬೆಂಗಳೂರಿನ ಅಶೋಕ್ ನಗರದ ಸ್ಮಶಾನದ ಕಾಳಿಕಾಂಬ ಗುಡಿಯಲ್ಲಿ ರಕ್ತಾಭಿಷೇಕ ಮಂಗಳೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಈ ಇಬ್ಬರು ಆರೋಪಿಗಳು ಕುರಿಗಳನ್ನು ಬಲಿ ನೀಡಿ ವಾಮಾಚಾರ ಮಾಡಿದ್ದಾರೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ.ಸ್ನೇಹಮಯಿ ಕೃಷ್ಣ, ಗಂಗರಾಜು,

ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ : ಇನ್ನಿಬ್ಬರು ಸೆರೆ Read More »

ಎಚ್‌ಎಸ್‌ಆರ್‌ಪಿ ಗಡುವು ಮತ್ತೆ ವಿಸ್ತರಣೆ

ಮಾ.31ರೊಳಗೆ ಹೊಸ ನಂಬರ್‌ ಪ್ಲೇಟ್‌ ಅಳವಡಿಸಲು ಸೂಚನೆ ಬೆಂಗಳೂರು : ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್‌ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ಆಗಸ್ಟ್‌ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಬಹಳಷ್ಟು ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌

ಎಚ್‌ಎಸ್‌ಆರ್‌ಪಿ ಗಡುವು ಮತ್ತೆ ವಿಸ್ತರಣೆ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆ ಕನಿಷ್ಠ ಅಂಕ ಶೇ.33ಕ್ಕಿಳಿಸಲು ಖಾಸಗಿ ಶಾಲೆಗಳ ಒತ್ತಾಯ

ಸಿಬಿಎಸ್‌ಎ, ಐಸಿಎಸ್‌ಯ ಬೋರ್ಡ್‌ ಮಾದರಿಯಲ್ಲಿ ಅಂಕ ನಿಗದಿಗೆ ಆಗ್ರಹ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈ ಕುರಿತು ಪತ್ರ ಬರೆದಿರುವ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ ಈ ವರ್ಷದಿಂದಲೇ ಪಾಸ್‌ ಮಾನದಂಡವನ್ನು 33 ಅಂಕಗಳಿಗೆ ಬದಲಾವಣೆ ಮಾಡುವಂತೆ ಒತ್ತಾಯಿಸಿದೆ. ಸರಕಾರ ಸರಕಾರಿ ಮತ್ತು ಅನುದಾನಿತ ಶಾಲೆಗಳ ಎಸ್‌ಎಸ್‌ಎಲ್‌ಸಿ ಮಕ್ಕಳ ತೇರ್ಗಡೆಗೆ ಕನಿಷ್ಠ ಶೇ.35 ಅಂಕ ಗಳಿಕೆ

ಎಸ್‌ಎಸ್‌ಎಲ್‌ಸಿ ತೇರ್ಗಡೆ ಕನಿಷ್ಠ ಅಂಕ ಶೇ.33ಕ್ಕಿಳಿಸಲು ಖಾಸಗಿ ಶಾಲೆಗಳ ಒತ್ತಾಯ Read More »

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ

ಲಾರಿಗೆ ಹಿಂದಿನಿಂದ ಕ್ರೂಸರ್‌ ವಾಹನ ಡಿಕ್ಕಿ ಹೊಡೆದು ಅಪಘಾತ ಲಖನೌ: ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ ಒಂದೇ ಕುಟುಂಬದ 6 ಜನ ಭೀಕರ ಅಪಘತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಾಜಾಪುರ ಜಿಲ್ಲೆಯ ರೂಪಾಪುರ ಬಳಿ ಅಪಘಾತ ಸಂಭವಿಸಿದೆ. 6 ಮಂದಿ ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ Read More »

ಕ್ವಾರ್ಟ್‌ರ್ಸ್‌ಲ್ಲಿ ಜಿಎಸ್‌ಟಿ ಅಧಿಕಾರಿ ಕುಟುಂಬ ಆತ್ಮಹತ್ಯೆ

ಮೂರು ಶವಗಳು ಕೊಳೆತ ವಾಸನೆ ಬಂದ ಬಳಿಕ ಹೊರ ಜಗತ್ತಿಗೆ ತಿಳಿಯಿತು ಕೊಚ್ಚಿ : ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಜಿಎಸ್‌ಟಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಮೂರು ಕೊಳೆತ ಶವಗಳು ಪತ್ತೆಯಾಗಿವೆ. ಕೊಚ್ಚಿಯ ಕಕ್ಕನಾಡ್​ನಲ್ಲಿರುವ ಸಮುಚ್ಚಯದಲ್ಲಿ ಶವ ಸಿಕ್ಕಿದ್ದು, ಮೃತರನ್ನು ಹಿರಿಯ ಜಿಎಸ್‌ಟಿ ಅಧಿಕಾರಿ ಮನೀಷ್‌ ವಿಜಯ್‌, ಅವರ ಸಹೋದರಿ ಶಾಲಿನಿ ವಿಜಯ್‌ ಮತ್ತು ತಾಯಿ ಶಕುಂತಲಾ ಅಗರ್‌ವಾಲ್‌ ಎಂದು ಗುರುತಿಸಾಗಿದೆ. ಇವರು ಮೂಲತಃ ಜಾರ್ಖಂಡ್‌ನವರು. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಭಾವಿಸಲಾಗಿದೆ. ಶವಗಳ ತೀವ್ರವಾಗಿ ಕೊಳೆತ ಸ್ಥಿತಿಯಲ್ಲಿರುವುದುರಿಂದ

ಕ್ವಾರ್ಟ್‌ರ್ಸ್‌ಲ್ಲಿ ಜಿಎಸ್‌ಟಿ ಅಧಿಕಾರಿ ಕುಟುಂಬ ಆತ್ಮಹತ್ಯೆ Read More »

ನಳ ಚರಿತ್ರೆ ತಾಳಮದ್ದಳೆ

ಬಲ್ಯ ಗ್ರಾಮದ ಶ್ರೀ ಕ್ಷೇತ್ರ ಬೀರುಕ್ಕು ಶ್ರೀ ನಾಗದೇವರು, ರಾಜನ್ ದೈವ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಉತ್ಸವದ ಪ್ರಯುಕ್ತ ಶ್ರೀ ವಿನಾಯಕ ಯಕ್ಷಗಾನ ಮಂಡಳಿ ರಾಮನಗರ ಮತ್ತು ಅತಿಥಿ ಕಲಾವಿದರಿಂದ ನಳಚರಿತ್ರೆ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕುಸುಮಾಕರ ಹಳೆ ನೇರೇಂಕಿ ಹಿಮ್ಮೇಳದಲ್ಲಿ ಮುರಳೀಧರ ಕಲ್ಲೂರಾಯ ಕುಂಜೂರು ಪಂಜ,ಹರಿ ದೇವಾಡಿಗ ನಗ್ರಿ, ಅರ್ಥಧಾರಿಗಳಾಗಿ ಗುಡ್ಡಪ್ಪ ಬಲ್ಯ(ಋತುಪರ್ಣ) ಅಮ್ಮಿಗೌಡ ನಾಲ್ಗುತ್ತು(ಬಾಹುಕ )ದಿವಾಕರ ಆಚಾರ್ಯ ಗೇರುಕಟ್ಟೆ(ದಮಯಂತಿ )ಜಯರಾಮ ನಾಲ್ಗುತ್ತು(ಭೀಮಕ ಮತ್ತು ಶನಿ )ಗಂಗಾಧರ ಶೆಟ್ಟಿ ಹೊಸಮನೆ(ನಳ )ತಿಮ್ಮಪ್ಪ ಪುಳಿತ್ತಡಿ(ಸುದೇವ)

ನಳ ಚರಿತ್ರೆ ತಾಳಮದ್ದಳೆ Read More »

ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ

ಉಡುಪಿ: ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿಗೆ ತಡರಾತ್ರಿ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ

ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ

ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಕೃಪಾಂಕ ಸಿಗಲಿದೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ವರ್ಷದಿಂದ ರದ್ದಾಗಿದ್ದು, 2024ಕ್ಕೂ ಹಿಂದೆ ಇದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕವನ್ನು ಶೇ.35ಕ್ಕೆ ನಿಗದಿ ಮಾಡಲಾಗಿದೆ.ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಶಿಕ್ಷಣದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನಸ್ಥಿತಿಗೆ ಅಡ್ಡಿಯಾಗಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ವಿವಿಧ ವಲಯಗಳಿಂದ ತೀವ್ರ ಟೀಕೆಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೇಸ್ ಅಂಕಗಳನ್ನು

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ Read More »

error: Content is protected !!
Scroll to Top