ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ | ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆ
ಬೆಳ್ತಂಗಡಿ : ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ ಅಂಗವಾಗಿ ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಅದ್ವಿತಿ ರಾವ್ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಶ್ರೀಮತಿ ಅಖಿಲಾ ಮತ್ತು ಶ್ರೀ ಅಶ್ವಥ್ ದಂಪತಿ ಪುತ್ರಿಯಾಗಿದ್ದು, ಉಜಿರೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ (ರಿ.) ಇಲ್ಲಿಯ ಭಗವದ್ಗೀತೆ ಪಾಠ ಪಠಣ ತರಗತಿಯ ಆರಂಭದ […]