ಸುದ್ದಿ

ಇನ್ನು ಎಲ್ಲೆಡೆಗೆ ಆಧಾರ್‌ ಕಾರ್ಡ್‌ ಕೊಂಡೊಯ್ಯುವ ಅಗತ್ಯವಿಲ್ಲ

ಡೇಟಾ ಸೋರಿಕೆ ತಡೆಗಟ್ಟಲು ಹೊಸ ಆಧಾರ್‌ ಆ್ಯಪ್ ಬಿಡುಗಡೆ ಮಾಡಿದ ಸರಕಾರ ನವದೆಹಲಿ: ಈಗ ಪ್ರತಿಯೊಂದಕ್ಕೂ ಕೆಲಸಕ್ಕೂ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಸರಕಾರಿ ಮಾತ್ರವಲ್ಲದೆ ಕೆಲವು ಖಾಸಗಿ ಸಂಸ್ಥೆಗಳ ಕೆಲಸಗಳಿಗೂ ಆಧಾರ್‌ ಕೊಡಬೇಕಾಗುತ್ತದೆ. ಇಂಥ ಸಂದರ್ಭದಲ್ಲಿ ಆಧಾರ್‌ ಮಾಹಿತಿ ದುರುಪಯೋಗವಾಗುವ ಭೀತಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸಂಪೂರ್ಣ ಸುರಕ್ಷಿತವಾಗಿರುವ ಆಧಾರ್‌ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದು, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಹೊಸ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಇದ್ದರೆ ಆಧಾರ್ […]

ಇನ್ನು ಎಲ್ಲೆಡೆಗೆ ಆಧಾರ್‌ ಕಾರ್ಡ್‌ ಕೊಂಡೊಯ್ಯುವ ಅಗತ್ಯವಿಲ್ಲ Read More »

ಏ.12: ಜೆಡಿಎಸ್‌ನಿಂದ ʼಸಾಕಪ್ಪಾ ಸಾಕು ಕಾಂಗ್ರೆಸ್‌ ಸರ್ಕಾರʼ ಅಭಿಯಾನ

ಬೆಲೆ ಏರಿಕೆ, ದುರಾಡಳಿತ ವಿರುದ್ಧ ಜೆಡಿಎಸ್‌ ವಿನೂತನ ಹೋರಾಟ ಬೆಂಗಳೂರು: ಒಂದೆಡೆ ಬಿಜೆಪಿ ಬೆಲೆ ಏರಿಕೆ ಹಾಗೂ ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಯಾತ್ರೆ ಕೈಗೊಂಡಿದ್ದರೆ ಇನ್ನೊಂದೆಡೆ ಬಿಜೆಪಿಯ ಮಿತ್ರಪಕ್ಷ ಜೆಡಿಎಸ್‌ ತಾನೂ ಹೋರಾಟಕ್ಕಿಳಿಯಲು ಮುಂದಾಗಿದೆ. ಏ.12ರಿಂದ ಜೆಡಿಎಸ್‌ನ ‘ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ’ ಎಂಬ ವಿನೂತನ ಅಭಿಯಾನ ಶುರುವಾಗಲಿದೆ. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ತೀವ್ರ

ಏ.12: ಜೆಡಿಎಸ್‌ನಿಂದ ʼಸಾಕಪ್ಪಾ ಸಾಕು ಕಾಂಗ್ರೆಸ್‌ ಸರ್ಕಾರʼ ಅಭಿಯಾನ Read More »

ಮನೆ ಮೇಲೆ ಬಿದ್ದ ಬಸ್‌ : 30 ಪ್ರಯಾಣಿಕರಿಗೆ ಗಾಯ

ಬಾಳೆಹೊನ್ನೂರು: ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಮೂರುಗದ್ದೆ ಮತ್ತು ಜಲದುರ್ಗದ ನಡುವೆ ಜಯಪುರ ಬಳಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದು 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿಯನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ಜನರನ್ನು ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ

ಮನೆ ಮೇಲೆ ಬಿದ್ದ ಬಸ್‌ : 30 ಪ್ರಯಾಣಿಕರಿಗೆ ಗಾಯ Read More »

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ

ಗಣಿ ಗುತ್ತಿಗೆಯಲ್ಲಿ 500 ಕೋ.ರೂ. ಕಿಕ್‌ಬ್ಯಾಕ್‌ ಪಡೆದ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಬೆಂಗಳೂರು: ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋ. ರೂ. ಕಿಕ್‌ಬ್ಯಾಕ್‌ ಪಡೆದಿರುವ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ. ಇಂತಹ ಅಪಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ತಿಳಿಸಿದ್ದಾರೆ.2015ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ Read More »

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ

ಪಲಾಯನ ಮಾಡಲೆತ್ನಿಸಿದ ಕಾರನ್ನು8 ಕಿ.ಮೀ. ಬೆನ್ನಟ್ಟಿ ಹಿಡಿದ ಪೊಲೀಸರು ಕಾಸರಗೋಡು: ಕಾರೊಂದನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಾಗ ಭಾರಿ ಪ್ರಮಾಣದ ಚಿನ್ನಾಭರಣ, ನಗದು ಮತ್ತು ಮಾರಕಾಯುಧಗಳು ಪತ್ತೆಯಾದ ಘಟನೆ ಕೇರಳ-ಕರ್ನಾಟಕ ಗಡಿಯ ಆದೂರು ಚೆಕ್‌ಪೋಸ್ಟ್‌ ಸಮೀಪ ನಡೆದಿದೆ. ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳ ಜೊತೆಗೆ ಮಾರಕಾಯುಧಗಳು ಮತ್ತು ಕಳ್ಳತನಕ್ಕೆ ಬಳಸುವ ಪರಿಕರಗಳು ಸಿಕ್ಕಿವೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಅಬಕಾರಿ

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ Read More »

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ

ಮೂಡುಬಿದಿರೆ: ಚಿರತೆಯೊಂದು ಬಾವಿಗೆ ಬಿದ್ದಿದ್ದರಿಂದ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ ಘಟನೆ ಮಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಚಿರತೆಯು ಅಯತಪ್ಪಿ ಬಿದ್ದಿದೆ.  ಇದನ್ನು ರಕ್ಷಿಸಲೆಂದು ಅರಣ್ಯಾಧಿಕಾರಿಗಳು ಮನೆಗೆ ಬಂದಿದ್ದರು. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್‍ ರವರ ನಿರ್ದೇಶನದಂತೆ, ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಕಾವ್ಯಾ ಆರ್., ರಾಘವೇಂದ್ರ ಶೆಟ್ಟಿ, ಬಸಪ್ಪ

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ Read More »

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025”

ಪುತ್ತೂರು : ಅಕ್ಷಯ    ಕಾಲೇಜಿನಲ್ಲಿ   ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು  ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025”  ನ್ನು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ್ ಹೆಚ್.ಜಿ., ಉದ್ಘಾಟಿಸಿದರು.   ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ್ ಹೆಚ್.ಜಿ.,  ಮಾತನಾಡಿ, ಮಾನವ  ಜೀವನದ  ಅತ್ಯಂತ  ಶ್ರೇಷ್ಠವಾದ  ಸಂಪತ್ತು  ಅಂದರೆ  ಅದು ವಿದ್ಯೆ.  ವಿದ್ಯೆಯು ಕಾಮಧೇನುವಿಗೆ

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” Read More »

ಗ್ಯಾಸ್‌ ಕಟ್ಟರ್‌ನಿಂದ ಎಟಿಎಂ ಕತ್ತರಿಸಿ 18 ಲ.ರೂ. ಕಳ್ಳತನ

ಬೆಂಗಳೂರು: ಗ್ಯಾಸ್ ಕಟ್ಟರ್ ಬಳಸಿ ಎಟಿಎಂನ್ನು ಕತ್ತರಿಸಿ 18 ಲ.ರೂ. ಕಳ್ಳತನ ಮಾಡಿದ ಘಟನೆ ಇಂದು ನಸುಕಿನ ಹೊತ್ತು ಕಲಬುರಗಿ ನಗರದಲ್ಲಿ ಸಂಭವಿಸಿದೆ. ಕಲಬುರಗಿಯ ರಾಮನಗರದ ಬಳಿ ಇರುವ ಎಸ್‌ಬಿಐ ಎಟಿಎಂನಿಂದ ಕಳ್ಳರು ಹಣ ದೋಚಿದ್ದಾರೆ. ಮಂಗಳವಾರ ಸಂಜೆ 3 ಗಂಟೆಗೆ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ಹಣ ತುಂಬಿಸಿದ್ದರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಎಟಿಎಂನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ. ಎಟಿಎಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೇ ಮಾಡಿ ಗ್ಯಾಸ್ ಕಟ್ಟರ್‌ನಿಂದ

ಗ್ಯಾಸ್‌ ಕಟ್ಟರ್‌ನಿಂದ ಎಟಿಎಂ ಕತ್ತರಿಸಿ 18 ಲ.ರೂ. ಕಳ್ಳತನ Read More »

ಏ.12ರಿಂದ ಸುಬ್ರಹ್ಮಣ್ಯ-ಬೆಂಗಳೂರು ನಡುವೆ ಹೊಸ ರೈಲು : ಸೋಮಣ್ಣ

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಬೆಂಗಳೂರು ನಡುವೆ ಏ.12ರಿಂದ ಹೊಸ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಏ.12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬಲಿದೆ ಎಂದು

ಏ.12ರಿಂದ ಸುಬ್ರಹ್ಮಣ್ಯ-ಬೆಂಗಳೂರು ನಡುವೆ ಹೊಸ ರೈಲು : ಸೋಮಣ್ಣ Read More »

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.10 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಸರಕಾರಿ ರಜೆ ಇರುವುದರಿಂದ ಎಲ್ಲರೂ ಇದರ ಪ್ರಯೋಜನವನ್ನು ಪಡಕೊಳ್ಳುವಂತೆ ನಿರ್ಮಾಪಕರು ತಿಳಿಸಿದ್ದಾರೆ

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ Read More »

error: Content is protected !!
Scroll to Top