ಸುದ್ದಿ

ಮದುವೆ ಮನೆಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ : 7 ಮಂದಿ ಸಾವು

ಶಾಂತಿ ಸಮಿತಿಯ ಸದಸ್ಯನ ಮನೆಯ ಮದುವೆ ಕಾರ್ಯಕ್ರಮದಲ್ಲೇ ದುರಂತ ಇಸ್ಲಾಮಾಬಾದ್‌: ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶಾಂತಿ ಸಮಿತಿ ಸದಸ್ಯರೊಬ್ಬರ ನಿವಾಸದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದ ವೇಳೆ ಆತ್ಮಾಹುತಿ ಬಾಂಬ್‌ ದಾಳಿ ನಡೆದು ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಾಹುತಿ‌ ಬಾಂಬ್‌ ಸ್ಫೋಟದ ತೀವ್ರತೆಗೆ ಮದುವೆ ಮನೆಯ ಛಾವಣಿ ಕುಸಿದುಬಿದ್ದಿದೆ. […]

ಮದುವೆ ಮನೆಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ : 7 ಮಂದಿ ಸಾವು Read More »

ಬ್ಯಾಂಕ್‌ ಮ್ಯಾನೇಜರ್‌ ಸಹಿ ಫೋರ್ಜರಿ ಮಾಡಿ ಲಕ್ಷಾಂತರ ವಂಚನೆ : ನಾಲ್ವರ ವಿರುದ್ಧ ಕೇಸ್‌

ವಾಹನಕ್ಕೆ ಪಡೆದ ಸಾಲ ಸಂದಾಯವಾಗಿದೆ ಎಂದು ಪತ್ರ ತಯಾರಿಸಿದ ಖದೀಮರು ಬಂಟ್ವಾಳ : ವಾಹನವೊಂದಕ್ಕೆ ಬ್ಯಾಂಕ್‌ನಿಂದ ತೆಗೆದ ಲಕ್ಷಾಂತರ ರೂ. ಸಾಲ ಮರುಪಾವತಿಸದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಫೋರ್ಜರಿ ಸಹಿಯನ್ನು ಲೆಟರ್ ಹೆಡ್‌ನಲ್ಲಿ ಬಳಸಿ ಸಾಲ ಸಂಪೂರ್ಣ ಸಂದಾಯವಾಗಿರುವುದಾಗಿ ಸುಳ್ಳು ಪತ್ರವನ್ನು ಆರ್.ಟಿ.ಒ.ಕಚೇರಿಗೆ ನೀಡಿರುವುದರ ಕುರಿತು ದೂರು ದಾಖಲಾಗಿದೆ. ಮೂಲತಃ ಬೆಳ್ತಂಗಡಿ ನಿವಾಸಿಗಳಾದ ತನ್ವಿರ್ ಹಾಗೂ ಅವನ ತಾಯಿ ನೆಬಿಶಾ ಮತ್ತು ಜುನೈದ್ ಮೆಲ್ಕಾರ್ ಹಾಗೂ ರಮೀಝ್ ಆಲಿಶ್ ಉಪ್ಪಿನಂಗಡಿ ಅವರ ಮೇಲೆ ಬಂಟ್ವಾಳ

ಬ್ಯಾಂಕ್‌ ಮ್ಯಾನೇಜರ್‌ ಸಹಿ ಫೋರ್ಜರಿ ಮಾಡಿ ಲಕ್ಷಾಂತರ ವಂಚನೆ : ನಾಲ್ವರ ವಿರುದ್ಧ ಕೇಸ್‌ Read More »

ಬೆಳ್ತಂಗಡಿ : ಬೈಕ್‌ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು

ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ನಂತರ ಮರಕ್ಕೆ ಕಟ್ಟಿ ಹಾಕಿ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ಮರೋಡಿಯಲ್ಲಿ ನಡೆದಿದೆ. ಈ ಬಗ್ಗೆ ಇಬ್ಬರು ಬೈಕ್ ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೆ ಒಳಗಾದವರು ನೀಡಿದ ದೂರಿನಂತೆ ಸ್ಥಳೀಯರಾದ 8 ಮಂದಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ

ಬೆಳ್ತಂಗಡಿ : ಬೈಕ್‌ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು Read More »

ರೆಡ್ಡಿ, ರಾಮುಲು ಹೆಸರಿನಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ

ಭರತ್‌ ರೆಡ್ಡಿ ಬೆಂಬಲಿಗರು ಬೆಂಕಿ ಹಚ್ಚಿರುವ ಆರೋಪ ಬಳ್ಳಾರಿ : ಬಳ್ಳಾರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಬ್ಯಾನರ್‌ ಗಲಾಟೆ ಮತ್ತು ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ ಪ್ರಕರಣದ ಕಾವು ತಣ್ಣಗಾಗುವ ಮೊದಲೇ ಇನ್ನೊಂದು ಘಟನೆ ಸಂಭವಿಸಿದೆ. ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಜಂಟಿ ಹೆಸರಿನಲ್ಲಿದ್ದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, ಇದು ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯ ಎಂದು ರೆಡ್ಡಿ ಸಹೋದರರು ಆರೋಪಿಸಿದ್ದಾರೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ

ರೆಡ್ಡಿ, ರಾಮುಲು ಹೆಸರಿನಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ Read More »

ಎರಡನೇ ಟಿ20ಯಲ್ಲಿ ಭಾರತಕ್ಕೆ ವಿಶ್ವದಾಖಲೆಯ ಗರಿಯೊಂದಿಗೆ ಗೆಲುವು

ಪಾಕಿಸ್ತಾನ ಹೆಸರಲ್ಲಿದ್ದ ದಾಖಲೆಯನ್ನು ಧೂಳೀಪಟ ಮಾಡಿದ ಟೀಂ ಇಂಡಿಯಾ ರಾಯ್‌ಪುರ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನೂ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಇಶನ್‌ ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಸ್ಫೋಟಕ ಅರ್ಧಶತಕದ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ಧ ಎರಡನೇ ಟಿ20 ಪಂದ್ಯವನ್ನು

ಎರಡನೇ ಟಿ20ಯಲ್ಲಿ ಭಾರತಕ್ಕೆ ವಿಶ್ವದಾಖಲೆಯ ಗರಿಯೊಂದಿಗೆ ಗೆಲುವು Read More »

ನವ ವಿವಾಹಿತೆ ಆತ್ಮಹತ್ಯೆಗೆ ಶರಣು

ಕಲಬುರ್ಗಿ: ಪ್ರೀತಿ ಮಾಡಿ ಮದುವೆ ಮಾಡಿಕೊಂಡಿದ್ದ ಮಹಿಳೆಯೊಬ್ಬಳು ವಿವಾಹವಾದ ಕೇವಲ ಎರಡೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ದೇಶ್ವರ ಕಾಲನಿಯಲ್ಲಿ ‌ನಡೆದಿದೆ. ನೇಣಿಗೆ ಶರಣಾದ ಮಹಿಳೆಯನ್ನು ಅನುಸೂಯ ಆಕಡೆ (26) ಎಂದು ಗುರುತಿಸಲಾಗಿದೆ. ಅನುಸೂಯಾ ತನ್ನ ಅತ್ತೆ ಮಗ ಅವಿನಾಶ್ ಎನ್ನುವವರನ್ನು ಕುಟುಂಬ ವರ್ಗದ ಸಮ್ಮುಖದಲ್ಲೇ ಎರಡು ತಿಂಗಳ ಹಿಂದೆ ಮದುವೆಯಾಗಿದ್ದಳು. ಆದರೆ ಮದುವೆಯ ನಂತರ ಗಂಡನ ಜೊತೆಗೆ ಹಳ್ಳಿಯಲ್ಲಿ ಜೀವನ ನಡೆಸುವ ವಿಚಾರದಲ್ಲಿ ಆಕೆ ಬೇಸತ್ತಿದ್ದಳು. ಆಕೆಯ ಮೂವರು ಸಹೋದರಿಯರು ಬೆಂಗಳೂರು, ಮುಂಬೈ ಮೊದಲಾದ ಮಹಾನಗರಗಳಲ್ಲಿ

ನವ ವಿವಾಹಿತೆ ಆತ್ಮಹತ್ಯೆಗೆ ಶರಣು Read More »

ಕಾಂಗ್ರೆಸ್ ವಿರುದ್ಧ ಮತ್ತೆ ಬಂಡಾಯದ ಬಾವುಟ ಬೀಸಿದ ಶಶಿ ತರೂರ್?

ತಿರುವನಂತಪುರಂ: ಕೇರಳದ ಕಾಂಗ್ರೆಸ್ ನಾಯಕ ಶಶಿ ತರೂರ್ ಸ್ವ ಪಕ್ಷದ ವಿರುದ್ಧ ಮತ್ತೆ ಬಂಡಾಯದ ಬಾವುಟ ಬೀಸಿದಂತಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಸಭೆಯಿಂದ ಅವರು ದೂರ ಉಳಿದಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊಚ್ಚಿಗೆ ಆಗಮಿಸಿದ್ದ ಸಂದರ್ಭದಲ್ಲಿ ತಮಗೆ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂಬ ಕಾರಣಕ್ಕೆ ತರೂರ್ ಅಸಮಾಧಾನಗೊಂಡಿದ್ದಾರೆ. ಕೆಲವು ತಿಂಗಳುಗಳಿಂದ ತರೂರ್ ಅವರು ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರಿಂದ ಅಂತರ ಕಾಪಾಡಿಕೊಂಡಿದ್ದಾರೆ. ಬಿಜೆಪಿ ಜೊತೆಗೆ ಸಂಪರ್ಕ ಇರಿಸಿಕೊಂಡಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ. ಈ

ಕಾಂಗ್ರೆಸ್ ವಿರುದ್ಧ ಮತ್ತೆ ಬಂಡಾಯದ ಬಾವುಟ ಬೀಸಿದ ಶಶಿ ತರೂರ್? Read More »

ವಿಶ್ವ ವೇದಿಕೆಯಲ್ಲಿ ಭಾರತದ ಆರ್ಥಿಕತೆಯನ್ನು ಹಾಡಿ ಹೊಗಳಿದ ಡಿ.ಕೆ.ಶಿ.: ಕಾಂಗ್ರೆಸ್‌ಗೆ ಮುಖಭಂಗ

ದಾವೋಸ್: ಜಾಗತಿಕ ವೇದಿಕೆಯಲ್ಲಿ ಭಾರತದ ಆರ್ಥಿಕತೆಯನ್ನು ಕರ್ನಾಟಕದ ಡಿಸಿಎಂ ಡಿ. ಕೆ. ಶಿವಕುಮಾರ್ ಹೊಗಳಿದ್ದು, ಜಗತ್ತು ಭಾರತವನ್ನು ಹೆಚ್ಚಿನ ವಿಶ್ವಾಸದಿಂದ ನೋಡುತ್ತಿದೆ ಎಂದು ಹೇಳಿದ್ದಾರೆ. ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ‌ನಲ್ಲಿ ‌ಮಾತನಾಡಿದ ಅವರು, ಭಾರತದ ಸಾಧನೆಯ ಮೇಲೆ, ಮುಂದೆ ಸಾಗುತ್ತಿರುವ ಭಾರತದ ನಿರಂತರ ವೇಗದ ಮೇಲೆ ಪ್ರಪಂಚದ ವಿಶ್ವಾಸ ಅಧಿಕವಾಗುತ್ತಿದೆ ಎಂದಿದ್ದಾರೆ. ಇನ್ನು ಡಿ ಕೆ ಶಿವಕುಮಾರ್ ಅವರು ವಿಶ್ವ‌ವೇದಿಕೆಯಲ್ಲಿ ನಿಂತು ಭಾರತದ ಆರ್ಥಿಕತೆಯನ್ನು ಹೊಗಳಿದ್ದು ಬಿಜೆಪಿಗೆ ಅಸ್ತ್ರವಾಗಿದ್ದರೆ, ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ

ವಿಶ್ವ ವೇದಿಕೆಯಲ್ಲಿ ಭಾರತದ ಆರ್ಥಿಕತೆಯನ್ನು ಹಾಡಿ ಹೊಗಳಿದ ಡಿ.ಕೆ.ಶಿ.: ಕಾಂಗ್ರೆಸ್‌ಗೆ ಮುಖಭಂಗ Read More »

ಡಿಜಿಪಿ ರಾಮಚಂದ್ರ ರಾಸಲೀಲೆ ಪ್ರಕರಣ: ತನಿಖೆಗೆ ಎಡಿಜಿಪಿ ಹಿತೇಂದ್ರ ಅವರಿಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದೆಲ್ಲೆಡೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ರಾಮಚಂದ್ರ ಅವರು ಕರ್ತವ್ಯದ ವೇಳೆ, ಕಚೇರಿಯಲ್ಲೇ‌ ಮಹಿಳೆಯರ ಜೊತೆ ಸರಸವಾಡುವ ವಿಡಿಯೋ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ತನಿಖೆಗೆ ಆದೇಶ ನೀಡಿರುವುದಾಗಿದೆ.

ಡಿಜಿಪಿ ರಾಮಚಂದ್ರ ರಾಸಲೀಲೆ ಪ್ರಕರಣ: ತನಿಖೆಗೆ ಎಡಿಜಿಪಿ ಹಿತೇಂದ್ರ ಅವರಿಗೆ ಸರ್ಕಾರ ಸೂಚನೆ Read More »

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಯಾವಾಗ ಗೊತ್ತಾ?

ಪುತ್ತೂರು: ಮೂವತ್ತಮೂರನೇ ವರ್ಷದ ಪ್ರಖ್ಯಾತ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳವು ಜ. 24 -25 ರಂದು ನಡೆಯಲಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿನ ದೇವರಮಾರು ಗದ್ದೆಯಲ್ಲಿ ‌ನೂರಾರು ಜೋಡಿ ಕೋಣಗಳು ಸ್ಪರ್ಧಿಸುವ ಮೂಲಕ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಈ ಬಾರಿ ನಡೆಯುವ ಈ ಐತಿಹಾಸಿಕ ಕಂಬಳಕ್ಕೆ ಪ್ರತಿ ಬಾರಿಯಂತೆ ಚಲನಚಿತ್ರ ತಾರೆಯರು, ಪ್ರಖ್ಯಾತ ವ್ಯಕ್ತಿಗಳು ಆಗಮಿಸುವ ಮೂಲಕ ಕಂಬಳದ ಮೆರುಗನ್ನು ಹೆಚ್ಚಿಸಲಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ, ಬಿಗ್‌ಬಾಸ್‌ ನಲ್ಲಿ ಫಸ್ಟ್ ರನ್ನರ್ ಅಪ್

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಯಾವಾಗ ಗೊತ್ತಾ? Read More »

error: Content is protected !!
Scroll to Top