ಸುದ್ದಿ

ವೆನೆಜುವೆಲಾ ಮೇಲೆ ಮತ್ತೆ ಅಮೆರಿಕ ಪ್ರಹಾರ : ರಷ್ಯಾ ಧ್ವಜವಿದ್ದ ತೈಲ ಟ್ಯಾಂಕರ್‌ ವಶ

ವೆನೆಜುವೆಲಾ ತೈಲ ಮಾರಾಟ ಮಾಡದಂತೆ ದಿಗ್ಬಂಧನ ವಿಧಿಸಿರುವ ಅಮೆರಿಕ ಮಾಸ್ಕೊ: ವೆನೆಜುವೆಲಾ ಮೇಲೆ ದಾಳಿ ಮಾಡಿ ಅದರ ಅಧ್ಯಕ್ಷ ಮಡುರೋ ಅವರನ್ನು ಎತ್ತಾಕಿಕೊಂಡು ಹೋಗಿರುವ ಅಮೆರಿಕ ಇದೀಗ ಮತ್ತೊಂದು ಸುತ್ತಿನ ದಾಳಿ ಮಾಡಿದ್ದು, ಈ ಬಾರಿ ಆ ದೇಶಕ್ಕೆ ಸಂಬಂಧಿಸಿದ ತೈಲ ಹಡಗನ್ನು ವಶಕ್ಕೆ ಪಡೆದಿದೆ. ವೆನೆಜುವೆಲಾಗೆ ಸಂಬಂಧಿಸಿದ ನಿಷೇಧಿತ ತೈಲ ಟ್ಯಾಂಕರ್‌ Bella 1ನ್ನು ಉತ್ತರ ಅಟ್ಲಾಂಟಿಕಾದಲ್ಲಿ ಅಮೆರಿಕ ಸೇನೆ ವಶಪಡಿಸಿಕೊಂಡಿದೆ. ವೆನೆಜುವೆಲಾದ ಸುತ್ತ ಅಮೆರಿಕ ಹಾಕಿದ್ದ ನೌಕಾ ದಿಗ್ಬಂಧನವನ್ನು ದಾಟಲು ಯತ್ನಿಸಿದ್ದ ಆ ತೈಲ […]

ವೆನೆಜುವೆಲಾ ಮೇಲೆ ಮತ್ತೆ ಅಮೆರಿಕ ಪ್ರಹಾರ : ರಷ್ಯಾ ಧ್ವಜವಿದ್ದ ತೈಲ ಟ್ಯಾಂಕರ್‌ ವಶ Read More »

ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ, ಅವರು ಯಾವಾಗ ಅತ್ಯಾಚಾರ ಮಾಡುತ್ತಾರೆಂದು ಗೊತ್ತಿಲ್ಲ : ಕಿಡಿ ಹೊತ್ತಿಸಿದ ನಟಿ ರಮ್ಯಾ ಪೋಸ್ಟ್‌

ಸುಪ್ರೀಂ ಕೋರ್ಟ್‌ಗೆ ಸಡ್ಡು ಹೊಡೆದ ನಟಿ ರಮ್ಯಾ ಬೆಂಗಳೂರು: ನಾಯಿ ಸಿಟ್ಟಿನಲ್ಲಿದ್ದಾಗ ಹೇಗೆ ವರ್ತಿಸುತ್ತದೆ, ಯಾವ ನಾಯಿಯ ಮನಸ್ಥಿತಿ ಹೇಗಿರುತ್ತದೆ ಎಂಬುದು ಅರ್ಥವಾಗಲ್ಲ. ಅದರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ. ಹಾಗಾಗಿ ರಸ್ತೆಗಳಲ್ಲಿ ನಾಯಿಗಳಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಪ್ರಾಣಿಪ್ರೇಮಿ ಆಗಿರುವ ರಮ್ಯಾ, ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ. ಅವರು ಯಾವಾಗ ಅತ್ಯಾಚಾರ/ಕೊಲೆ ಮಾಡುತ್ತಾರೆಂದು ಗೊತ್ತಿಲ್ಲ.

ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ, ಅವರು ಯಾವಾಗ ಅತ್ಯಾಚಾರ ಮಾಡುತ್ತಾರೆಂದು ಗೊತ್ತಿಲ್ಲ : ಕಿಡಿ ಹೊತ್ತಿಸಿದ ನಟಿ ರಮ್ಯಾ ಪೋಸ್ಟ್‌ Read More »

ಫೇಸ್‌ಬುಕ್‌ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನ : ಬಂಟ್ವಾಳದಲ್ಲಿ ಕೇಸ್‌ ದಾಖಲು

ಅವಹೇಳನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು ಬಂಟ್ವಾಳ: ಸುಳ್ಯದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಕೃತ್ಯಕ್ಕೆ ಬಿಜೆಪಿ ನಾಯಕರಿಂದ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸದಾನಂದ ಎಂಬವರು ಜನವರಿ 7ರಂದು ತನ್ನ ಮೊಬೈಲ್‌ನ ಫೇಸ್ ಬುಕ್ ಖಾತೆಯನ್ನು ಗಮನಿಸಿದಾಗ ಬಿಲ್ಲವ ಸಂದೇಶ್ ಎಂಬ ಫೇಸ್‌ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಶಾಸಕಿ ಶಾಸಕ ಭಾಗೀರಥಿ ಮುರುಳ್ಯ

ಫೇಸ್‌ಬುಕ್‌ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನ : ಬಂಟ್ವಾಳದಲ್ಲಿ ಕೇಸ್‌ ದಾಖಲು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಪೆರ್ನೆ ವಲಯದ ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕೆದಿಲ ಶ್ರೀ ದೇವಿ ಮಂದಿರದಲ್ಲಿ ನಡೆಯಿತು. ಹಿರಿಯ ಸದಸ್ಯೆ ಭಾಗಿರತಿ ಕಾರ್ಯಕ್ರಮ ಉದ್ಘಾಟಿಸಿ ಜ್ಞಾನವಿಕಾಸ ಕೇಂದ್ರಕ್ಕೆ ಶುಭ ಹಾರೈಸಿದರು. ಒಕ್ಕೂಟದ ಉಪಾಧ್ಯಕ್ಷರು ಮಾತನಾಡಿ, ಜ್ಞಾನವಿಕಾಸ ಕೇಂದ್ರದಲ್ಲಿ ಉತ್ತಮ ಮಾಹಿತಿ ದೊರೆಯುತ್ತಿದ್ದು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ತಾಲೂಕು ವಿಚಕ್ಷಣಧಿಕಾರಿ ಭಾಗವಹಿಸಿ ಸಂಸ್ಕಾರ ಸಂಸ್ಕೃತಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನಾಕ್ಷಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ Read More »

ಹಣದಾಸೆಗೆ ‌ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ, ಅಜ್ಜಿ ಈಗ ಪೊಲೀಸರ ಅತಿಥಿ

ಚಿಕ್ಕಮಗಳೂರು: ಹಣಕ್ಕಾಗಿ ತಂದೆಯೇ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಘಟನೆ ಬಿರೂರು ಹೋಬಳಿಯ ಗ್ರಾಮವೊಂದರಲ್ಲಿ ‌ನಡೆದಿದೆ. ಆರೋಪಿ ತಂದೆ ಗಿರೀಶ್ ಮತ್ತು ಆರೋಪಿ ಅಜ್ಜಿ ನಾಗರತ್ನ ‌ಸೇರಿ ತಾಯಿ ಇಲ್ಲದ ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ದೂಡಿರುವುದಾಗಿದೆ. ಆರೋಪಿಗಳು ಭರತ್ ಎಂಬಾತನ ಜೊತೆ ಸೇರಿ 16 ವರ್ಷದ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು ಸುಮಾರು ಆರು ದಿನಗಳ ಕಾಲ 10 ಕ್ಕೂ ಹೆಚ್ಚು ಕಾಮಾಂಧರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ್ದಾರೆ. ಆಕೆ ಋತುಮತಿ ಎಂಬುದನ್ನೂ ಪರಿಗಣಿಸದೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ

ಹಣದಾಸೆಗೆ ‌ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ, ಅಜ್ಜಿ ಈಗ ಪೊಲೀಸರ ಅತಿಥಿ Read More »

ಬಿಜೆಪಿ ಕಾರ್ಯಕರ್ತೆಯನ್ನು ‌ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್

ಈ ಬಗ್ಗೆ ಮಹಾನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಹೇಳಿದ್ದೇನು ಗೊತ್ತಾ? ಹುಬ್ಬಳ್ಳಿ: ಪೊಲೀಸರು ಬಂಧಿಸಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಈ ಬಗ್ಗೆ ಮಾತನಾಡಿರುವ ಮಹಾನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಪೊಲೀಸರು ಬಂಧಿತ ಬಿಜೆಪಿ ಕಾರ್ಯಕರ್ತೆ ಸುಜಾತಾ ಹುಂಡಿ ಅವರ ಬಟ್ಟೆ ಬಿಚ್ಚಿಸಿ, ಹಲ್ಲೆ ನಡೆಸಿಲ್ಲ. ಬದಲಾಗಿ ಪೊಲೀಸ್ ವ್ಯಾನಿನಲ್ಲಿ ಬಂಧಿಸಿ ಕರೆದೊಯ್ಯುವ ಸಂದರ್ಭದಲ್ಲಿ ಆಕೆಯೇ ಮಹಿಳಾ ಪೊಲೀಸ್ ಸಿಬ್ಬಂದಿ ಒಬ್ಬರ ಹೊಟ್ಟೆಗೆ ಕಚ್ಚಿ ಗಾಯಗೊಳಿಸಿದ್ದು

ಬಿಜೆಪಿ ಕಾರ್ಯಕರ್ತೆಯನ್ನು ‌ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ Read More »

ನಮಾಜ್‌ಗೆ ತೆರಳಿದ್ದ ಮಸೀದಿಯಲ್ಲೇ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಸಾವು

ಮಹಾರಾಷ್ಟ್ರ: ಮಸೀದಿಯಲ್ಲಿ ನಮಾಜ್ ಸಲ್ಲಿಸಲು ತೆರಳಿ ಇದ್ದ ವೇಳೆ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪ್ರಕರಣದ ಆರೋಪಿ ಪೊಲೀಸರ ಬಂಧನದಲ್ಲಿದ್ದಾನೆ. ಅಕೋಟ್ ತಾಲೂಕಿನ ಮೊಹಲಾ ಗ್ರಾಮದ ಮಸೀದಿಗೆ ಹಿದಾಯತುಲ್ಲಾ ಅವರು ನಮಾಜ್ ಸಲ್ಲಿಸಲು ಮಧ್ಯಾಹ್ನ ಸುಮಾರು 1.30 ಕ್ಕೆ ತೆರಳಿದ್ದರು. ಈ ವೇಳೆ ಹಳೆ ವೈಷಮ್ಯದಿಂದ ‌ಆರೋಪಿ ಅವರಿಗೆ ಚಾಕು ಇರಿದಿದ್ದ. ಈ ಘಟನೆಯಲ್ಲಿ ಅವರ ಕತ್ತು, ಎದೆಗೆ ತೀವ್ರ ಪ್ರಮಾಣದಲ್ಲಿ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ,

ನಮಾಜ್‌ಗೆ ತೆರಳಿದ್ದ ಮಸೀದಿಯಲ್ಲೇ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಸಾವು Read More »

ಬಳ್ಳಾರಿ ಬ್ಯಾನರ್‌ ಗಲಾಟೆ : ಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ

ಇನ್ನೋರ್ವ ಉನ್ನತ ಪೊಲೀಸ್‌ ಅಧಿಕಾರಿಯ ತಲೆದಂಡ ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆ ದಂಡವಾಗಿದೆ.‌ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ವಲಯಕ್ಕೆ ನೂತನ ಐಜಿ ಆಗಿ ಹರ್ಷ ಗುಪ್ತಾ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್ ಡಿ ಪೆನ್ನೇಕರ್

ಬಳ್ಳಾರಿ ಬ್ಯಾನರ್‌ ಗಲಾಟೆ : ಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ Read More »

ರೈಲ್ವೆ ಟಿಕೆಟ್‌ ಆನ್‌ಲೈನ್‌ ಬುಕ್ಕಿಂಗ್‌ ಮಾಡಲು ಆಧಾರ್‌ ಲಿಂಕಿಂಗ್‌ ಕಡ್ಡಾಯ

ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಟಿಕೆಟ್ ಬುಕ್ ಅವಧಿ ವಿಸ್ತರಣೆ ನವದೆಹಲಿ : ರೈಲ್ವೆ ಇಲಾಖೆ ಆನ್‌ಲೈನ್ ರೈಲು ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಹೊಸ ನಿಯಮ ಜಾರಿಗೊಳಿಸಿದೆ. ಇನ್ನುಮುಂದೆ IRCTC ವೆಬ್‌ಸೈಟ್ ಅಥವಾ ಇತರ ಆ್ಯಪ್‌ಗಳ ಮೂಲಕ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರು ತಮ್ಮ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಿರುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಮಾಡದಿದ್ದರೆ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಆನ್‌ಲೈನ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು

ರೈಲ್ವೆ ಟಿಕೆಟ್‌ ಆನ್‌ಲೈನ್‌ ಬುಕ್ಕಿಂಗ್‌ ಮಾಡಲು ಆಧಾರ್‌ ಲಿಂಕಿಂಗ್‌ ಕಡ್ಡಾಯ Read More »

ಬಾಂಗ್ಲಾದೇಶದ ಜೊತೆಗಿನ ಬಿಕ್ಕಟ್ಟಿನ ನಡುವೆಯೂ ಮಾನವೀಯತೆ ಮೆರೆದ ಭಾರತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದ್ದರೂ, ಉಭಯ ರಾಷ್ಟ್ರಗಳ ನಡುವೆ ಬಿಗುವಿನ ‌ಸ್ಥಿತಿ ನಿರ್ಮಾಣವಾಗಿದ್ದರೂ ಮಾನವೀಯ ನೆಲೆಯಲ್ಲಿ ಮಹತ್ವದ ಕೆಲಸವೊಂದನ್ನು ಮಾಡುವ ಮೂಲಕ ಭಾರತ ಉದಾರತೆ ಮೆರೆದಿದೆ. ಪಶ್ಚಿಮ ಬಂಗಾಳದ ಯುವತಿಯೊಬ್ಬರು ಬಾಂಗ್ಲಾದೇಶದ ವ್ಯಕ್ತಿಯನ್ನು ಮದುವೆಯಾಗಿದ್ದು, ಆ ಮಹಿಳೆಯ ತಂದೆ ಮೃತಪಟ್ಟಿದ್ದಾರೆ. ಆದರೆ ಬಾಂಗ್ಲಾದೇಶದವರಿಗೆ ಭಾರತಕ್ಕೆ ಬರಲು ಅವಕಾಶ ಇಲ್ಲದಿದ್ದರೂ ಆ ಮಹಿಳೆಗೆ ತಂದೆಗೆ ಅಂತಿಮ ವಿದಾಯ ಸಲ್ಲಿಸುವ ನಿಟ್ಟಿನಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಅವಕಾಶವನ್ನು ಬಿಎಸ್‌ಎಫ್ ‌ಮಾಡಿಕೊಡುವ ಮೂಲಕ ಉದಾರತೆ ಮೆರೆದಿದೆ. ಪಶ್ಚಿಮಬಂಗಾಳದ ನಾಡಿಯಾ ಜಿಲ್ಲೆಯ ಚಾಪ್ರಾ

ಬಾಂಗ್ಲಾದೇಶದ ಜೊತೆಗಿನ ಬಿಕ್ಕಟ್ಟಿನ ನಡುವೆಯೂ ಮಾನವೀಯತೆ ಮೆರೆದ ಭಾರತ Read More »

error: Content is protected !!
Scroll to Top