ಡಿ ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವು : ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ
ಬೆಂಗಳೂರು : ಐಎಎಸ್ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಹೊರಡಿಸಿದ್ದ ನಿರ್ಭಂಧಕ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿದೆ. ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನ ಹೈಕೋರ್ಟ್ ಏಕಸದಸ್ಯ ಪೀಠ ತೆರವುಗೊಳಿಸಿ ಆದೇಶ ನೀಡಿದೆ. ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠವು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ತೆರವುಗೊಳಿಸಿ ಇಂದು ಆದೇಶಿಸಿದೆ. ಈಗ ರೂಪಾ ಮೌದ್ಗಿಲ್ ಅವರಿಗೆ […]
ಡಿ ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವು : ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ Read More »