ಸುದ್ದಿ

ಪಟಾಕಿ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ : ಅಪಾರ ನಷ್ಟ

ಆರಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು ಉಡುಪಿ : ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಬಳಿಕ ಅದು ಪುಸ್ತಕದಂಗಡಿ ಸೇರಿದಂತೆ ಐರಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ ಎನ್ನಲಾಗಿದೆ. ಸೋಮವಾರ ಮುಂಜಾನೆ ಮೂರು ಗಂಟೆಗೆ ಘಟನೆ ನಡೆದಿದ್ದು, ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಂಗಡಿಯೊಂದಿಗೆ ಇಡೀ ಕಟ್ಟಡವೇ ಹೊತ್ತಿ […]

ಪಟಾಕಿ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ : ಅಪಾರ ನಷ್ಟ Read More »

ಮಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ

ಹೆಂಡತಿ, ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಕೃತ್ಯ ಮಂಗಳೂರು: ಪಾಂಡೇಶ್ವರ ಠಾಣೆಯ ಎಎಸ್‌ಐ ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿಯ ವ್ಯಾಸ ನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕಾಸರಗೋಡು ಜಿಲ್ಲೆಯ ಮುಳ್ಳೇರಿಯದವರಾದ ಹರಿಶ್ಚಂದ್ರ ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್‌ಐ ಆಗಿ ಭಡ್ತಿ ಪಡೆದಿದ್ದರು. ಹಿಂದೆ

ಮಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ Read More »

ಎಚ್ಚರ…ಹೊಸ ವರ್ಷದ ಸಂದೇಶದಲ್ಲೂ ಇರಬಹುದು ಮೋಸದ ಜಾಲ!

ಅಪರಿಚಿತ ನಂಬರ್‌ಗಳಿಂದ ಬಂದ ಲಿಂಕ್‌ಗಳನ್ನು ಓಪನ್‌ ಮಾಡಬೇಡಿ ಬೆಂಗಳೂರು : ಹಬ್ಬಗಳು, ಹೊಸ ವರ್ಷದಂತಹ ವಿಶೇಷ ಸಂದರ್ಭಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ನಕಲಿ ಜಾಲವನ್ನು ಹರಡುತ್ತಿದ್ದಾರೆ. ಆಫರ್‌ಗಳು, ಗಿಫ್ಟ್‌ಗಳು, ಕ್ಯಾಶ್‌ಬ್ಯಾಕ್ ಎನ್ನುವ ಆಕರ್ಷಕ ಸಂದೇಶಗಳನ್ನು ವಾಟ್ಸ್‌ಅಪ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಕಳುಹಿಸಲಾಗುತ್ತಿದೆ. ಇಂತಹ ಸಂದೇಶಗಳಲ್ಲಿರುವ ಲಿಂಕ್‌ಗಳನ್ನು ತಿಳಿಯದೆ ಕ್ಲಿಕ್ ಮಾಡಿದರೂ ಬ್ಯಾಂಕ್ ಖಾತೆ ಲೂಟಿ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜನರು ಮೋಸದ ಜಾಲಕ್ಕೆ ಬಲಿಯಾಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಪರಿಚಿತ

ಎಚ್ಚರ…ಹೊಸ ವರ್ಷದ ಸಂದೇಶದಲ್ಲೂ ಇರಬಹುದು ಮೋಸದ ಜಾಲ! Read More »

ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

ಹೆಕ್ಟೇರ್‌ಗಟ್ಟಲೆ ಭೂಮಿ ಒತ್ತುವರಿ ಮಾಡಿದ ಆರೋಪ ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ. ಆಂಧ್ರದ ಪರ್ಮಿಟ್‌ ಬಳಸಿ ಭೂಮಿ ಒತ್ತುವರಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಸುದಾಂಶು ದುಲಿಯಾ ನೇತೃತ್ವದಲ್ಲಿ ಸಮಿತಿ ಮಾಡಲಾಗಿತ್ತು. ಬಳ್ಳಾರಿಗೆ ತಿಂಗಳ ಹಿಂದೆ ಸರ್ವೇಗೆ ಬಂದಿದ್ದ ನಿವೃತ್ತ ನ್ಯಾ.ಸುಧಾಂಶು ದುಲಿಯಾ ನೇತೃತ್ವದ ಸಮಿತಿ ಗಡಿ ಒತ್ತುವರಿ ಬಗ್ಗೆ ವರದಿ ಸಲ್ಲಿಕೆ ಮಾಡಿದೆ. ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮದಲ್ಲಿ ಡ್ರೋನ್‌ ಮೂಲಕ ನಡೆದಿದ್ದ

ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ Read More »

ರೈಲಿನಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಪ್ರಯಾಣಿಕ ಸಾವು

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅವಘಡ ವಿಶಾಖಪಟ್ಟಣಂ : ವಿಶಾಖಪಟ್ಟಣಂನಿಂದ 66 ಕಿ.ಮೀ ದೂರದಲ್ಲಿರುವ ಅನಕಪಳ್ಳಿ ಜಿಲ್ಲೆಯ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಗ್ನಿ ಅವಘಡ ಮಧ್ಯರಾತ್ರಿ 12.45ಕ್ಕೆ ನಡೆದಿದೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ. ಹಾನಿಗೊಳಗಾದ ಎರಡು

ರೈಲಿನಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಪ್ರಯಾಣಿಕ ಸಾವು Read More »

ಮಹಿಳೆಯ ಕತ್ತಿನಿಂದ ಸರ ಕಿತ್ತ ಕಳ್ಳನ ಬಂಧನ

ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ರೋಹಿತ್ (25) ಬಂಧಿತ ಆರೋಪಿಯಾಗಿದ್ದಾನೆ. ಡಿ.25ರಂದು ಸಂಜೆ 6.30ಕ್ಕೆ ಕೊಂಚಾಡಿ ಗುರುನಗರದ ನಿವಾಸಿಗಳಾದ ರತ್ನಾವತಿ ಮತ್ತವರ ಮಗಳು ರಶ್ಮಿ ಯೆಯ್ಯಾಡಿಯಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಕೊಪ್ಪಳಕಾಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿ ರತ್ನಾವತಿಯ ಕುತ್ತಿಗೆಗೆ ಕೈ ಹಾಕಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದ. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು

ಮಹಿಳೆಯ ಕತ್ತಿನಿಂದ ಸರ ಕಿತ್ತ ಕಳ್ಳನ ಬಂಧನ Read More »

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 46 ಲ.ರೂ. ಚಿನ್ನಾಭರಣ ಕಳವು

ತಲೆಯ ಬಳಿ ಇಟ್ಟಿದ್ದ ಬ್ಯಾಗಿನಲ್ಲಿದ್ದ ಆಭರಣಗಳನ್ನು ಎಗರಿಸಿರುವ ಕಳ್ಳರು ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆದ ಘಟನೆ ಮತ್ಸ್ಯಗಂಧ ರೈಲಿನಲ್ಲಿ ಸಂಭವಿಸಿದೆ. ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್ ಎಂಬವರು ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್‌ಕೇಸ್‌ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 46 ಲ.ರೂ. ಚಿನ್ನಾಭರಣ ಕಳವು Read More »

ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಮಾರ್ಗ ವಿದ್ಯುದೀಕರಣ ಪೂರ್ಣ

ವಂದೇ ಭಾರತ್‌ ರೈಲು ಪ್ರಾರಂಭಿಸಲು ಅನುಕೂಲ ಮಂಗಳೂರು: ತಾಂತ್ರಿಕವಾಗಿ ಅತ್ಯಂತ ಸವಾಲಿನ ವಿಭಾಗಗಳಲ್ಲಿ ಒಂದಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿ.ಮೀ ಘಾಟ್ ಪ್ರದೇಶದ ವಿದ್ಯುದ್ದೀಕರಣ ಕಾರ್ಯಗಳು ಪೂರ್ಣಗೊಂಡಿವೆ. ಭಾನುವಾರ ನೈಋತ್ಯ ರೈಲ್ವೆ ಈ ಮಾರ್ಗದಲ್ಲಿ ಇಲೆಕ್ಟ್ರಿಕ್ ಲೋಕೋಮೋಟಿವ್ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತು. ವಿದ್ಯುದ್ದೀಕರಣ ಕಾರ್ಯ ಡಿಸೆಂಬರ್, 2023ರಲ್ಲಿ ಪ್ರಾರಂಭವಾಗಿ 93.55 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. ವಂದೇ ಭಾರತ್‌ನಂಥ ಅಧಿಕ ವೇಗದ ರೈಲುಗಳನ್ನು ಓಡಿಸಲು ಈ ಮಾರ್ಗ ಈಗ ಸಿದ್ಧವಾಗಿದೆ. ಮಂಗಳೂರು-ಬೆಂಗಳೂರು ನಡುವೆ

ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಮಾರ್ಗ ವಿದ್ಯುದೀಕರಣ ಪೂರ್ಣ Read More »

ಬೆಂಗಳೂರಿಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : 55.88 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ

ಮಹಾರಾಷ್ಟ್ರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಹಲವೆಡೆ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ ಬೆಂಗಳೂರು: ಮಹಾರಾಷ್ಟ್ರದ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಲ್ಲಿ ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಅರೆಸ್ಟ್​​ ಆಗಿದ್ದ ಅಬ್ದುಲ್ಲ ಖಾದರ್ ಶೇಕ್ ಎಂಬಾತ ವಿಚಾರಣೆ ವೇಳೆ

ಬೆಂಗಳೂರಿಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : 55.88 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ Read More »

ಶಬರಿಮಲೆ : ಮಂಡಲ ಪೂಜೆ ಯಶಸ್ವಿ ಸಂಪನ್ನ

ಹರಿದು ಬರುತ್ತಿರುವ ಭಕ್ತ ಸಾಗರ ; 332.77 ಕೋ. ರೂ. ಆದಾಯ ಸಂಗ್ರಹ ಶಬರಿಮಲೆ : ಶಬರಿಮಲೆಯ ಈ ಯಾತ್ರಾ ಋತುವಿನ ಮಂಡಲ ಪೂಜೆ ಶನಿವಾರ ಸಂಪನ್ನಗೊಂಡಿತು. ಶನಿವಾರ ಬೆಳಗ್ಗೆ 10.10ರಿಂದ 11.30ರ ತನಕ ಮಂಡಲ ಪೂಜೆ ವಿಧಿಪೂರ್ವಕ ನೆರವೇರಿತು. ಸಂಪ್ರದಾಯದಂತೆ ರಾತ್ರಿ 10ಕ್ಕೆ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ಕೆಲವು ದಿನಗಳ ಮಟ್ಟಿಗೆ ಮುಚ್ಚಲಾಗಿದೆ. ಮುಂದಿನ ಹಂತವಾದ ಮಕರ ವಿಳಕ್ಕು ದರ್ಶನ ಯಾತ್ರೆಗಾಗಿ ಜ.30ರಂದು ಗರ್ಭಗುಡಿಯ ಬಾಗಿಲು ಮತ್ತೆ ತೆರೆಯಲಿದೆ. ನಂತರ ಮಕರ ಸಂಕ್ರಮಣದ ತನಕ ಅಯ್ಯಪ್ಪ

ಶಬರಿಮಲೆ : ಮಂಡಲ ಪೂಜೆ ಯಶಸ್ವಿ ಸಂಪನ್ನ Read More »

error: Content is protected !!
Scroll to Top