ಇಂದಿನಿಂದ ಮಲೆನಾಡು ಸಂಪೂರ್ಣ ನಕ್ಸಲ್ ಮುಕ್ತ
ಕೊನೆಯ ನಕ್ಸಲ್ ರವೀಂದ್ರ ಇಂದು ಮಧ್ಯಾಹ್ನ ಶಸ್ತ್ರತ್ಯಾಗ ಬೆಂಗಳೂರು: ರಾಜ್ಯದಲ್ಲಿ ಉಳಿದಿರುವ ಕೊನೆಯ ನಕ್ಸಲ್ ರವೀಂದ್ರ ಇಂದು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ ಶರಣಾಗಲಿದ್ದು, ಇದರೊಂದಿಗೆ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಗಲಿದೆ. ಇತ್ತೀಚೆಗೆ ಆರು ಜನ ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಿದ್ದರು. ಅವರೀಗ ಪೊಲೀಸರ ವಶದಲ್ಲಿದ್ದು, ಕಾನೂನು ಪ್ರಕ್ರಿಯೆಗಳನ್ನು ಎದುರಿಸುತ್ತಿದ್ದಾರೆ. ಸರಕಾರ ಅವರಿಗೆ ಉತ್ತಮ ಪ್ಯಾಕೇಜ್ ಕೂಡ ಘೋಷಿಸಿದೆ. ಆ ಬಳಿಕ ಒಂಟಿಯಾಗಿದ್ದ ಶೃಂಗೇರಿ ತಾಲೂಕಿನ ಕಿಗ್ಗ ಸಮೀಪದ ಕೋಟಿಹೊಂಡ ಮರಾಟಿ ಕಾಲನಿಯ ರವೀಂದ್ರನ ಶರಣಾಗತಿಗೆ ಶಾಂತಿಗಾಗಿ […]
ಇಂದಿನಿಂದ ಮಲೆನಾಡು ಸಂಪೂರ್ಣ ನಕ್ಸಲ್ ಮುಕ್ತ Read More »