ಮಂಗಳೂರು : ಮೂರು ಶೂಟೌಟ್ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ
ಮಂಗಳೂರು : ಕುಖ್ಯಾತ ಪಾತಕಿ ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್ ಪ್ರಕರಣಗಳಲ್ಲಿ ಖುಲಾಸೆಗೊಂಡಿದೆ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರೂ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ತೀರ್ಪು ನೀಡಿದೆ.ಈತನ ವಿರುದ್ದ ಪಾಂಡೇಶ್ವರ ಪೊಲೀಸ್ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2015 ನೇ ಇಸವಿಯಲ್ಲಿ […]
ಮಂಗಳೂರು : ಮೂರು ಶೂಟೌಟ್ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ Read More »